NEW YEAR: ಬದುಕಿನ ಹೊಸ ಹೆಜ್ಜೆಯತ್ತ ಸಾಗುವ


Team Udayavani, Jan 6, 2024, 3:33 PM IST

17-uv-fusion

ಹೊಸ ಕನಸು… ಹೊಸ ಹುರುಪು… ಹೊಸ ಭರವಸೆ… ಹೊಸ ಗುರಿ… ಹೊಸ ಸಾಹಸ… ಹೀಗೆ ಹೊಸತನವನ್ನು ಹೊತ್ತು ತರುವ ಖುಷಿಯ ಹೊಸ ವರ್ಷ ಮತ್ತೆ ಬಂದಿದೆ. ಇದು 2023ಕ್ಕೆ ವಿದಾಯ ಹೇಳಿ 2024ನೇ ಇಸವಿಯನ್ನು ಹರುಷದಿಂದ ಸ್ವಾಗತಿಸುವ ಕ್ಷಣ. ಕಳೆದ ವರ್ಷದ ಸುಂದರ ನೆನಪುಗಳನ್ನು ಮೆಲುಕು ಹಾಕುತ್ತಾ, ಜೀವನದ ತಪ್ಪುಗಳನ್ನು ತಿದ್ದಿಕೊಳ್ಳುತ್ತಾ ಹೊಸ ಕನಸುಗಳೊಂದಿಗೆ ಸುಂದರ ಭವಿಷ್ಯದತ್ತ ಹೆಜ್ಜೆ ಇಡುವ ಕ್ಷಣ ಇದಾಗಿದೆ.

ಹೊಸ ವರ್ಷ ಬರೀ ಕ್ಯಾಲೆಂಡರ್‌ ಬದಲಾಯಿಸುವ ಕ್ಷಣ ಅಲ್ಲ. ನಮ್ಮ ಬದುಕಿನ ಹೊಸ ಹೆಜ್ಜೆಯತ್ತ ಸಾಗುವ ಹೊತ್ತು ಕೂಡ ಹೌದು. ಮತ್ತೆ ನಮಗೆ ಅದೇ 365 ದಿನಗಳು ಸಿಗುತ್ತವೆ. ಈ ದಿನಗಳನ್ನು ನಾವು ಹೇಗೆ ಬಳಸಿಕೊಳ್ಳುತ್ತೇವೆ ಎಂಬುದರ ಮೇಲೆ ನಮ್ಮ ಭವಿಷ್ಯ ಇನ್ನಷ್ಟು ಉಜ್ವಲವಾಗುತ್ತದೆ. ಜತೆಗೆ, ಕಳೆದ ವರ್ಷದತ್ತ ಒಮ್ಮೆ ಹಿಂತಿರುಗಿ ನೋಡಿ ಅವಲೋಕನ ಮಾಡಿಕೊಳ್ಳುವುದು ಕೂಡ ಮುಖ್ಯ. ಈ  ಕಳೆದ ವರ್ಷದ ನಮ್ಮ ತಪ್ಪುಗಳನ್ನು ಅರಿತುಕೊಳ್ಳಲು, ಆದ ತಪ್ಪನ್ನು ತಿದ್ದಿಕೊಳ್ಳಲು ಅಥವಾ ನಾವು ಭವಿಷ್ಯದಲ್ಲಿ ಇಡಬೇಕಾದ ಹೆಜ್ಜೆಗೆ ದಾರಿಯನ್ನು ತೋರಿಸುವ ಅವಕಾಶದಂತಿರುತ್ತದೆ.

ಕಳೆದ ವರುಷ ಮಾಡಿರುವ ಪ್ರತಿಯೊಂದು ಕೆಲಸವನ್ನು ಈ ಹೊಸವರುಷಕ್ಕೆ ಹೇಗೆ ಮತ್ತಷ್ಟು ಚೆನ್ನಾಗಿ ಮಾಡಿಕೊಂಡು ಹೊಗಬಹುದುವೆಂದು ಅರಿತುಕೊಂಡು, ಹೊಸ ತನದ ಅಭಿಲಾಶೆಯೊಂದಿಗೆ ಮಾಡಿದ ಪ್ರತಿಯೊಂದು ತಪ್ಪು ಒಪ್ಪುಗಳನ್ನು ಸರಿಮಾಡಿಕೊಂಡು ಬರಲು ಒಂದು ಅವಕಾಶವೆಂದು ನಾವು ನೆನದು ಕೊಂಡು ಈ ವರುಷನಮಗೆ ಹೊಸ ತನವನ್ನು ಮರುಕಳಿಸುವಂತೆ ಇರಬೇಕು. ಮಾಡಿರುವ ಪ್ರತಿಯೊಂದು ತಪ್ಪಿನಲ್ಲೂ ಹೊಸತನವನ್ನು ಕಂಡು ಪುನಃ ತಪ್ಪನ್ನು ಮಾಡಲು ಅಸಾಮರ್ಥ್ಯರಾಗಬೇಕು.

ಸ್ನೇಹಿತರೊಂದಿಗೆ ಕಳೆದ ಕ್ಷಣ, ಪ್ರತೀ ಸಲ ಕೂಡ ಮೊದಲ ಕ್ಲಾಸಿಗೆ ಲೇಟ್‌ ಆಗಿ ಬಂದಾಗ ಶಿಕ್ಷಕರು ಹೇಳುವ ಮಾತುಗಳು, ಆಸಾಯಿನ್‌ ಮೈಂಟ್ಸ… ಕಂಪ್ಲೀಟ್‌ ಮಾಡದೇ ಇರುವಾಗ ಶಿಕ್ಷ ಕ ರಿಂದ ಕೇಳುವ ಬೈಗುಳ, ಮನೆಗೆ ಲೇಟಾಗಿ ಹೋದಗ ಅಮ್ಮನಿಂದ ಆಗುವ ಕಿರಿಕಿರಿ, ಕ್ಲಾಸಲ್ಲಿ ಕೂತು ಸ್ನೇಹಿ ತರು ಮಾಡುವ ಉಪಾದ್ರ, ಕ್ಲಾಸ್‌ ಆಗ್ತಾ ಇರುವಾಗ ಮೆಲ್ಲನೆ ತಿಂಡಿ ತಿನ್ನುವ ಮಜ ಇವೆಲ್ಲಾವೂ ಕೂಡ ಹಾಗೆಯೇ ಇದ್ದು ಮತ್ತಷ್ಟು ಮಜಲಿನೊಂದಿಗೆ ಸಂತೋಷದಿಅದ 2023ಕ್ಕೆ ಗುಡ್‌ ಬೈ ಹೇಳಿ 2024 ಗೆ ಹಾಯ್‌ ಮಾಡುವ ಟೈಮ್‌ ಬಂದಿದೆ ನಮ್ಮೆಲ್ಲಾ ಕಹಿ ಸಿಹಿ ನೆನೆಪುಗಳ ಜತೆಗೆ ಸಂತೋಷದಿ ಅದ 2034

-ಚೈತನ್ಯ ಕೊಟ್ಟಾರಿ

ಎಸ್‌.ಡಿ.ಎಂ., ಉಜಿರೆ

ಟಾಪ್ ನ್ಯೂಸ್

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

18-

UV Fusion: ತೇರು ಬೀದಿಗೆ ಬಂದಿದೆ

15

UV Fusion: ಜೀವನವನ್ನು ಪ್ರೀತಿಸೋಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.