ಮಳೆಯೊಂದು ಸಂಜೀವಿನಿ


Team Udayavani, Jun 10, 2021, 11:00 AM IST

ಮಳೆಯೊಂದು ಸಂಜೀವಿನಿ

ನಿಸರ್ಗ ನಮ್ಮ ಜೀವನದಲ್ಲಿ ತುಂಬಾ ಮಹತ್ವದ ಸ್ಥಾನ ಪಡೆದಿದೆ.  ಭೂಮಿಯ ಮೇಲೆ ಪ್ರತಿಯೊಂದು ಜೀವಿಗೂ ಮಳೆ  ತುಂಬಾ ಅಗತ್ಯ.

ಚಿಕ್ಕವರಿದ್ದಾಗ ಮಳೆ ಬಂದರೆ ನಮಗಂತೂ ಹಬ್ಬವೇ ಸರಿ. ಗೆಳೆಯರ ಜತೆ ಆಟವಾಡಿ ಬಂದಾಗ ಅಮ್ಮ ಬೈದು ತಲೆ ವರಿಸುವ ಸನ್ನಿವೇಶ ನೆನಸಿಕೊಳ್ಳುವುದರಲ್ಲಿ ಖುಷಿ ಅಡಗಿದೆ. ಮಳೆ ಬರುವ ವೇಳೆ ನವಿಲುಗಳ ನರ್ತನ. ಕೋಗಿಲೆಗಳು ಹಾಡುವ ಖುಷಿ ಆಲಿಸಿದಷ್ಟೂ ಮತ್ತಷ್ಟು ಇಂಪಾದ ಸ್ವರ ಕೇಳುತ್ತದೆ.

ಲಕ್ಷ್ಮಣನಿಗೆ ಹನುಮಂತನು ಸಂಜೀವಿನಿ ಕೊಟ್ಟಂತೆ ಮಳೆ ಬಂದಾಗ ರೈತರಿಗೆ ಮಳೆ ಸಂಜೀವಿನಿಯಂತೆ ಭಾಸವಾಗುತ್ತದೆ.  ಆದರೆ ಕೆಲವೊಂದು ಬಾರಿ ಅತಿಯಾಗಿ ಮಳೆ ಸುರಿದು ಪ್ರಳಯ ಬಂದು ರೈತ ಕಂಗಾಲಾಗುತ್ತಾರೆ. ಇಂದು ಕೋವಿಡ್‌ ಸಂದಿಗ್ಧ ಪರಿಸ್ಥಿತಿಯಲ್ಲಿ ಪ್ರಕೃತಿಯ ಮಹತ್ವ ನಮಗೆ ಅರಿವಾಗಿದೆ ಎನ್ನಬಹುದು.

ಸಾವಿರಾರು ವರ್ಷಗಳಿಂದ ಗಿಡ-ಮರಗಳು ನಮಗೆ ಆಮ್ಲಜನಕ ನೀಡುತ್ತಿದ್ದು ಒಮ್ಮೆಯೂ ನಾವು ಅದರ ಕುರಿತು ಕಿಂಚಿತ್ತೂ ಯೋಚಿಸಲಿಲ್ಲ. ಆದರೆ ಇಂದು ಆಮ್ಲಜನಕ ಗಿಡ ಮರಗಳ ಮಹತ್ವ ನಮಗೆ ಮತ್ತೇ ಅರಿವಂತಾಗಿದೆ. ದೇಶದೆಲ್ಲೆಡೆ ಇಂದು ಆಕ್ಸಿಜನ್‌ ಅಭಿಯಾನ ನಡೆಯುತ್ತಿದ್ದು ಎಲ್ಲೆಡೆ ಲಾಕ್‌ಡೌನ್‌ ಅವಧಿಯಲ್ಲಿ ಗಿಡ ನೆಡುವ ಮೂಲಕ ಮತ್ತೇ ಪರಿಸರ ಕಾಳಜಿ ಜೀವಂತಿಕೆ ಪಡೆದಿದೆ. ಆದರೆ ಎಷ್ಟು ಕಾಲ ಈ ಕಾಳಜಿ ಉಳಿಯುತ್ತದೆ ಎಂಬುದು ಯಾರಿಗೂ ತಿಳಿದಿಲ್ಲ.

ಪ್ರತಿದಿನ ದೇವರಿಗೆ ಹಾಲಿನ ಅಭಿಷೇಕ ಮಾಡಿಸುವ ಬದಲು ನೀವು ನೆಟ್ಟಿರುವ ಗಿಡಕ್ಕೆ ನೀರಿನ ಅಭಿಷೇಕ ಮಾಡಿಸಿ. ಇದರಿಂದ ಪರಿಸರವು ಚಂದವಾಗಿ ಕಾಣುವುದು ಮತ್ತು ನಾವು ಆಮ್ಲಜನಕವನ್ನು ಬೆಲೆ ಕೊಟ್ಟು ಕೊಳ್ಳಬೇಕಾಗದೇ  ನಿಸರ್ಗದಿಂದಲೇ ಪಡೆದುಬಹುದು.

ಅಜಯ್‌ಕುಮಾರ್‌ ಎನ್‌. ರಾಥೋಡ್‌

ಎಸ್‌ ಬಿ ಆರ್ಟ್ಸ್ ಆ್ಯಂಡ್‌ ಸೈನ್ಸ್‌ ಕಾಲೇಜು ವಿಜಯಪುರ

ಟಾಪ್ ನ್ಯೂಸ್

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

16-adu-jeevitham

Movie Review: ಆಡು ಜೀವಿದಂ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.