ಮಳೆಯಲಿ ಜತೆಯಲಿ


Team Udayavani, Jun 5, 2021, 3:47 PM IST

Untitled-1

ಅಂತೂ ಬೇಸಗೆ ಮುಗಿದು ಮಳೆಗಾಲ ಆರಂಭವಾಗುತ್ತಿದೆ. ಎಲ್ಲೆಲ್ಲೂ ಮಳೆಯದ್ದೇ ಅಬ್ಬರ. ವರುಣನ ಆಗಮನಕ್ಕೆ ಕಾದು ಕುಳಿ ತಿ ರುವ ರೈತನ ಮೊಗದಲ್ಲಿ ಖುಷಿಯ ಸಿಂಚನ ಮೂಡುವ ಸಮಯ ಈ ಮಳೆಗಾಲ. ಸಾಮಾನ್ಯವಾಗಿ ಮಳೆ ಎಂದ ತತ್‌ಕ್ಷಣ ನಮ್ಮ ಬಾಲ್ಯದ ದಿನಗಳು ನೆನಪಿಗೆ ಬರುತ್ತವೆ. ಆ ದಿನಗಳಲ್ಲಿ ಮಳೆ ಎಂದರೆ ಏನೋ ಒಂಥರಾ ಖುಷಿ. ಅದರಲ್ಲಿ ನೆನೆಯುವುದೆಂದರೆ ಎಲ್ಲಿಲ್ಲದ ಸಂತೋಷ. ಮೋಡದಿಂದ ಹನಿ ಬಿತ್ತೆಂದರೆ ಅದೇ ಮಳೆ ಎಂದುಕೊಳ್ಳುತ್ತಿದ್ದೆವು. ಆದರೆ ದಿನಗಳು ಕಳೆದಂತೆ ಮಳೆ ಹೇಗೆ ಉಂಟಾಗುತ್ತದೆ, ಅದರಿಂದಾಗುವ ಅತಿವೃಷ್ಟಿ ಮತ್ತು ಅನಾವೃಷ್ಟಿ ಏನು ಎನ್ನುವುದನ್ನು ಕಲಿತಿದ್ದೇ ಅನಂತರದ ದಿನಗಳಲ್ಲಿ.

ಈಗಲೂ ಕೂಡ ಮಳೆಯ ಜತೆಗಿನ ಸಂಬಂಧ ಹಾಗೇ ಇದೆ. ಅದು ಒಂದು ರೀತಿಯ ಬಿಡಿಸಲಾಗದ ಅನುಬಂಧ. ಎಷ್ಟೇ ಸವಿದರೂ ಅನುಭವಿಸಿದರೂ ಇನ್ನೂ ಬೇಕು ಎನ್ನುವಷ್ಟು ಹಂಬಲ. ಮಳೆಯಲ್ಲಿ ನೆನೆಯುತ್ತಿದ್ದರೆ ನಮ್ಮ ಸುತ್ತಮುತ್ತ ಏನು ನಡೆಯುತ್ತಿದೆ ಎನ್ನುವುದು ಕೂಡ ಬೇಕಾಗಿರುವು ದಿಲ್ಲ. ಮಳೆಯಲಿ, ಜತೆಯಲಿ ಕೈಗಳೆರಡು ಭೂಮಿಯಗಲಕ್ಕೆ ಚಾಚಿ, ಮುಖವನ್ನು ಬಾನೆತ್ತರಕ್ಕೆ ನೋಡುತ್ತ, ಕಣ್ಣು ಮುಚ್ಚಿ ವರ್ಷಧಾರೆಯನ್ನು ಅನುಭವಿಸುವುದರಲ್ಲಿ ಇರುವ ಸುಖ ಒಂದು ಕ್ಷಣ ವಾವ್‌Ø ಎನ್ನಿಸುತ್ತೆ. ಮೈ ಪುಳಕಿಸುವ ಮಳೆಗೆ ನಮ್ಮ ನೋವು, ಸಂತೋಷ ಎಲ್ಲವನ್ನೂ ಮರೆಮಾಚುವ ಶಕ್ತಿಯಿದೆ.

ಮಳೆ ಅಂದರೆ ಕೇವಲ ಅನುಭವಿಸುವುದಷ್ಟೇ ಅಲ್ಲ, ಇದು ರೈತನಿಗೆ ಜೀವ ಕೊಡುವ ಜೀವಾಮೃತ. ತಾನು ಬೆಳೆದ ಬೆಳೆಗೆ ಫ‌ಸಲು ಬರಬೇಕಾದರೆ ಮಳೆ ಅಗತ್ಯ. ಈ ದಿನಗಳಲ್ಲಿ ಬಿತ್ತನೆ ಪ್ರಾರಂಭವಾಗುತ್ತದೆ. ಒಂದೇ ಮಾತಿನಲ್ಲಿ ಹೇಳುವುದಾದರೆ ಮಳೆಯು ರೈತನ ಪಾಲಿಗೆ ಹಿಗ್ಗು ಆಗಬೇಕೇ ಹೊರತು ಆತನ ಕೊರಳಿಗೆ ಹಗ್ಗವಾಗಬಾರದು. ಏಕೆಂದರೆ ಮಳೆಗಾಗಿಯೇ ರೈತ ತನ್ನ ಎಷ್ಟೋ ಕಷ್ಟಗಳನ್ನು ಬದಿಗಿಟ್ಟು ಅದಕ್ಕೆಂದೇ ಕಾದು ಕೂರುತ್ತಾನೆ. ಹಾಗಾಗಿ ಮಳೆ ನಮ್ಮೆಲ್ಲರ ಹಿಗ್ಗು ಅಷ್ಟೇ ಅಲ್ಲದೆ ರೈತನ ಮುಖದ ಮೇಲಿನ ನಗೆಯಾಗಲಿ.

 

-  ಪೂರ್ಣಿಮಾ,  ಅಕ್ಕಮಹಾದೇವಿ ವಿವಿ, ವಿಜಯಪುರ

ಟಾಪ್ ನ್ಯೂಸ್

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-uv-fusion

Social Media and Youths: ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋದ ಯುವ ಸಮೂಹ

7-uv-fusion

Summer Heat: ಕಡುಬೇಸಗೆಯಲ್ಲಿರಲಿ ಪ್ರಾಣಿಪಕ್ಷಿಗಳ ಮೇಲೆ ಕರುಣೆ

10-uv-fusion

Lifestyle‌: ಕಳೆದು ಹೋಗುತ್ತಿರುವಂತಹ ಆರೋಗ್ಯಕರ ಜೀವನ ಶೈಲಿ

8-uv-fusion-2

Photographers: ನೆನಪಿನ ನಾವಿಕರಿಗೆ ಸಲಾಂ…

6-uv-fusion

Summer: ಬಿಸಿಲಿನ ತಾಪಕ್ಕೆ ಕಂಗಾಲಾಗಿರುವ ಜೀವ ಸಂಕುಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqwewq

Congress ನಿಂದ ಬದುಕು; ಬಿಜೆಪಿಯದ್ದು ಭಾವನೆಗಳ ಚೆಲ್ಲಾಟ: ಡಾ| ಭಂಡಾರಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.