ಸಂಗೀತವೆಂಬ ದೀಪದಲ್ಲಿ ಬೆಳಗುತ್ತಿರುವ ‘ಉಜ್ವಲ’


Team Udayavani, Sep 19, 2021, 3:14 PM IST

hyuty6t

ಸಂವೇದನೆಯೊಂದಿಗಿನ ಅದ್ಭುತ ಕಲೆಯನ್ನು ಗೀರ್ವಾಣಿಯ ಕೃಪಾಕಟಾಕ್ಷದೊಂದಿಗೆ ನುಡಿಸುತ ತನ್ಮಯತೆಯ   ಅನಾವರಣಗೊಳಿಸುವ ಕಲೆಯನ್ನು ನಮ್ಮ ಹಿರಿಯರು ಆಸ್ತಿಯನ್ನಾಗಿ ಅನೇಕ ಯುವ ಪೀಳಿಗೆಯ ಕೋಗಿಲೆಗಳಿಗೆ ಉಡುಗೊರೆಯಾಗಿ ನೀಡಿದ್ದಾರೆ. ಸಂಗೀತ ಸರಸ್ವತಿಯ ರೂಪ, ಎಲ್ಲರಿಗೂ ಅಷ್ಟು ಬೇಗ  ಒಲಿಯುವಂತದಲ್ಲ ನಿಷ್ಠೆ ಶ್ರದ್ದೆಯಿಂದ ಪದಗಳ  ರುಚಿಯನ್ನು ಅನುಭವಿಸಿಕೊಂಡು ಹಾಡುವ ಹಾಡು ಮನದ ಕದವನ್ನು ತಟ್ಟುತ್ತದೆ.

ಸಂಗೀತವೆಂದರೆ ಜಾತಿ, ಮತಗಳೆಂಬ ಬೇಧ-ಭಾವವಿಲ್ಲದ ಕಲೆ. ಮನಸ್ಸಿನ ಸಂಕಟ ಬೇಸರಗಳ ನಿವಾರಿಸಲು ಕಿವಿಯೊಳಗೆ ಇಳಿದು ನರನಾಡಿಗಳಲ್ಲಿ ಪ್ರವಹಿಸಿ ಚೈತನ್ಯ ತುಂಬುವ ಪ್ರಕಿಯೆ ಸಂಗೀತ.ಇಂತಹ ಅದ್ಭುತ ಕಲಾ ಸರಸ್ವತಿಯನ್ನು ವರಿಸಿಕೊಳ್ಳುವ ಮೂಲಕ ಸಂಗೀತ ಪ್ರಿಯರನ್ನು ರಾಂಜಿಸುತ್ತಿರುವ ಅನೇಕರಲ್ಲಿ ಉಜ್ವಲ ಆಚಾರ್ ಎಂ ಸಹ ಒಬ್ಬರು.

ಇವರು ಮೂಲತಃ  ಬಂಟ್ವಾಳ ತಾಲೂಕಿನ ಮಂಕುಡೆ ಗ್ರಾಮದವರು.ಶ್ರೀನಿವಾಸ್ ಆಚಾರ್ ಮತ್ತು ಮಮತಾ ಆಚಾರ್ ದಂಪತಿಯ ಪುತ್ರಿ. ಸಂಗೀತ ಕ್ಷೇತ್ರದಲ್ಲಿ ತಮ್ಮ ಛಾಪನ್ನು ಮೂಡಿಸುತ್ತಿರುವ ಇವರು ಮನದ ವೇದನೆಗೆ ಗೆಜ್ಜೆಯ ಆರೈಕೆ ಬೇಸತ್ತ ಒಡಲಿಗೆ ಪ್ರಶಾಂತತೆಯ ಹಾರೈಕೆಗಳು ನೀಡುವ ಮನರಂಜನೆಯಲ್ಲಿ ಒಂದಾದ ಭರತನಾಟ್ಯವನ್ನು ಸಹ ಮಾಡುತ್ತಾರೆ .

ಈಕೆ ಪ್ರಸ್ತುತ ಕೆ. ಎಸ್ ಹೆಗ್ಡೆ ಮೆಡಿಕಲ್ ಅಕಾಡಮಿ ದೇರಳ ಕಟ್ಟೆಯಲ್ಲಿ ಡಾಕ್ಟರ್ ಆಫ್ ಫಾರ್ಮಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಚಿಕ್ಕ ವಯಸ್ಸಿನಲ್ಲಿಯೇ ಮಧುರವಾದ ಕಂಠಗಳಿಂದ ಹಾಡುವ ಮೂಲಕ ಸಂಗೀತದ ಕಡೆ ಒಲವನ್ನು ಬೆಳೆಸಿಕೊಂಡಿದ್ದಾರೆ. ಗುರುಗಳಾದ ವಿಧೂಷಿ ಅರುಣ ಪಡೀಲ್ ಇವರಿಂದ ಸಂಗೀತ ಕಲೆಯನ್ನು ಕರಗತ ಮಾಡಿಕೊಂಡು ಹಾಡುವ ಜೊತೆಗೆ ಭರತನಾಟ್ಯ ವನ್ನು  ಕೂಡ ಇವರು ನೃತ್ಯ ಗುರುಗಳಾದ ಶಿವರಾಜ್ ಭಟ್ ವಿಟ್ಲ, ಸುರೇಶ್ ಕಾರಂತ್ ಬಿ.ಸಿ ರೋಡ್ ಹಾಗೂ ದೀಪಕ್ ಕುಮಾರ್ ಪುತ್ತೂರು ಇವರ ಮೂಲಕ ಕಲಿತಿದ್ದಾರೆ.

ಇವರು ಸಿಕ್ಕ ಅವಕಾಶವನ್ನು ಕಳೆದುಕೊಳ್ಳದೆ ಪ್ರತಿಭಾಕಾರಂಜಿಗಳಂತಹ ಕಾರ್ಯಕರ್ಮದಲ್ಲಿ, ಹಬ್ಬಗಳ ನಿಮಿತ್ತ ನಡೆಯುವ ಸಾರ್ವಜನಿಕ ಕಾರ್ಯಕ್ರಮಗಳಲ್ಲೂ ಹಾಡುತ್ತಾರೆ. ರಾಜ್ಯಮಟ್ಟದ ಜಾನಪದ ಹಾಡು ಸ್ಪರ್ಧೆಗಳಲ್ಲಿ ಅನೇಕ ಪ್ರಶಸ್ತಿ ಹಾಗೂ ಲಯನ್ಸ್  ಕ್ಲಬ್ ನಲ್ಲಿ ನಡೆಯುವ ರಾಜ್ಯ ಮಟ್ಟದ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದಾರೆ.

ಸಂಗೀತ ಲೋಕದಲ್ಲಿ ಹಿರಿಯ ಸಾಧನೆ ಮಾಡಬೇಕೆನ್ನುವ ಹಂಬಲ ಹೊಂದಿರುವ ಈಕೆ ಕನ್ನಡದ ರಾಬರ್ಟ್ ಚಿತ್ರದ ಕಣ್ಣು ಹೊಡಿಯ್ಯಾಕ್  ಕವರ್ ಸಾಂಗ್ ಹಾಡುವ ಮೂಲಕ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

 

ಸುಕನ್ಯಾ ಎನ್. ಆರ್

ಪತ್ರಿಕೋದ್ಯಮ ವಿದ್ಯಾರ್ಥಿನಿ

ವಿವೇಕಾನಂದ ಕಾಲೇಜು ಪುತ್ತೂರು

ಟಾಪ್ ನ್ಯೂಸ್

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

13-uv-fusion

UV Fusion: ಹದ್ದು ಮೀರದೆ ಹದ್ದಿನಂತಾಗೋಣ

7-uv-fusion

Tour Circle: ಓ ಮಲೆನಾಡಿನ ಮೈ ಸಿರಿಯೇ…

6-mother

Mother: ಕೈ ತುತ್ತು ತಿನ್ನಿಸಿದ ಜೀವ ನಲುಗದಿರಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

12-malpe

Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.