UV Fusion: ಗುರುವಿನ ಗುಲಾಮನಾಗುವ ತನಕ


Team Udayavani, Sep 5, 2023, 2:00 PM IST

13-uv-fusion

ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮೂಕುತಿ ಎನ್ನುವ ಮಾತು ಅಕ್ಷರಶಃ ಸತ್ಯ. ನಾವು ನಮ್ಮ ಶಿಕ್ಷಣದ ಆರಂಭದ ಅವಧಿಯಿಂದ ಕೊನೆಯುಸಿರು ಇರುವ ತನಕ ಋಣಿಯಾಗಿರುವುದು ಹೆತ್ತ  ತಂದೆ-ತಾಯಿ ಬಿಟ್ಟರೆ ನಾವೆಲ್ಲರೂ ಶಿಕ್ಷಕರಿಗೆ ಋಣಿಯಾಗಿರುತ್ತೇವೆ. ಅಂತಹ ಮಹತ್ವ ಪೂರ್ಣವಾದ ಸ್ಥಾನವನ್ನು ಗುರು ತುಂಬಿರುತ್ತಾರೆ. ಎಲ್ಲೋ ಓಡಾಡಿಕೊಂಡಿರುವ ನಮ್ಮನ್ನು ಕರೆ ತಂದು ನಾಲ್ಕು ಗೋಡೆಗಳ ಮಧ್ಯೆ ಕೂರಿಸಿ ಅಕ್ಷರ ಎನ್ನುವ ಪ್ರಸಾದವನ್ನು ಉಣಬಡಿಸುವ ಕಾರ್ಯ ಅದು ಶಿಕ್ಷಕರಿಂದ ಮಾತ್ರ ಸಾಧ್ಯವಾಗುವುದು.

ಅಕ್ಷರದ ಜ್ಞಾನವೇ ಇರದ ಮಕ್ಕಳಲ್ಲಿ ಅದನ್ನು ವಯಸ್ಸಿಗೆ ಅನುಗುಣವಾಗಿ ಕಲಿಸಿ ದೇಶದ ಸುಶಿಕ್ಷಿತ ಪ್ರಜೆಯನ್ನು ತಯಾರಿಸುವಲ್ಲಿ ಗಣನೀಯ ಪಾತ್ರವನ್ನು ಶಿಕ್ಷಕರು ನಿರ್ವಹಿಸುತ್ತಿದ್ದಾರೆ. ಪ್ರಸ್ತುತ ದಿನಗಳಲ್ಲಿ ಶಿಕ್ಷಕರ ಮೇಲಿನ ಗೌರವ ಮಕ್ಕಳಲ್ಲಿ ಕಡಿಮೆ ಆಗುತ್ತಿರುವುದನ್ನು ಕಾಣುತ್ತೇವೆ. ಆದರೆ ವೇದ ಶಾಸ್ತ್ರಗಳಲ್ಲಿ ಹೇಳಿದಂತೆ ಒಂದು ಅಕ್ಷರ ಕಲಿಸಿದಾತ ಗುರು. ಅವರಿಗೆ ಅಗೌರವ ತೋರುವುದು ಎಷ್ಟರ ಮಟ್ಟಿಗೆ ಸರಿ ಎಂಬುದನ್ನು ನಮಗೆ ನಾವೇ ಪ್ರಶ್ನೆ ಹಾಕಿಕೊಳ್ಳಬೇಕಿರುವುದು ಅನಿವಾರ್ಯವಾಗಿದೆ.

ಚಿಕ್ಕ ಮಗುವಿನಿಂದ ಹಿಡಿದು ನಾವು ಬೆಳೆದು ಉನ್ನತ ಹುದ್ದೆ ಪಡೆಯುವರೆಗೂ ನಮ್ಮ ಸಾಧನೆಯಲ್ಲಿ ಅವರ ಸಾಧನೆಯನ್ನು ಕಾಣುವ, ನನಗಿಂತ ನನ್ನ ವಿದ್ಯಾರ್ಥಿಗಳು ಮುಂದೆ ಬರಲಿ, ಹೆಸರು ಮಾಡಲಿ, ಒಳ್ಳೆಯ ಪ್ರಜೆಯಾಗಲಿ ಎಂದು ಬಯಸುವ ಏಕೈಕ ಜೀವಿ ಎಂದರೆ ಅದು ಶಿಕ್ಷಕರು ಮಾತ್ರ. ಅಷ್ಟೇ ಏಕೆ ಕೆಲವೊಂದು ಸಂದರ್ಭಗಳಲ್ಲಿ ಶಿಕ್ಷಕರು ವಿದ್ಯಾರ್ಥಿಯ ಕಷ್ಟ ಸುಖಗಳಿಗೆ ಸ್ಪಂದಿಸುತ್ತ ಧೈರ್ಯ ತುಂಬುತ್ತ, ಮುನ್ನಡೆಸುವ ಕಾರ್ಯವನ್ನು ಮಾಡುತ್ತಾರೆ. ಇಂತಹ ಅಭೂತಪೂರ್ವ ಮಾಣಿಕ್ಯಗಳನ್ನು ಪಡೆದ ನಾವೇ ಧನ್ಯರು. ನನ್ನ ಎಲ್ಲ ಪರಮ ಪೂಜ್ಯ ಶಿಕ್ಷಕ ಬಳಗಕ್ಕೆ ಶಿಕ್ಷಕರ ದಿನಾಚರಣೆಯ ಶುಭಾಶಯಗಳು.

-ಕಾಶೀಬಾಯಿ ಗು.ಬಿರಾದಾರ

ಟಾಪ್ ನ್ಯೂಸ್

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

18-

UV Fusion: ತೇರು ಬೀದಿಗೆ ಬಂದಿದೆ

15

UV Fusion: ಜೀವನವನ್ನು ಪ್ರೀತಿಸೋಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.