ಹಕ್ಕಿ ಮತ್ತು ಮರಿ


Team Udayavani, Jul 19, 2021, 8:00 AM IST

ಹಕ್ಕಿ ಮತ್ತು ಮರಿ

ಒಂದೂರಲ್ಲಿ ಹಕ್ಕಿಯೊಂದು ತನ್ನ ಸುಂದರವಾದ ಗೂಡಿನೊಳಗೆ ವಾಸವಾಗಿತ್ತು. ಅದು ತನ್ನ ಗೂಡನ್ನು ಯಾರ ಕೈಗೂ ಸಿಗಲಾರದಷ್ಟು ಒಂದು ಮನೆಯ ಮಹಡಿ ಮೇಲೆ ಕಟ್ಟಿತ್ತು. ಹಕ್ಕಿಗೆ ಮೂರು ಮರಿಗಳಿದ್ದವು. ಆದರೆ ಆ ಹಕ್ಕಿಗೆ ತನ್ನ ಮೊದಲೆರಡು ಮರಿಗಳೆಂದರೆ ತುಂಬಾನೇ ಇಷ್ಟವೋ ಇಷ್ಟ. ಆದರೆ ಮೂರನೆಯ ಮರಿಯನ್ನು ಅಷ್ಟೊಂದು ಇಷ್ಟಪಡುತ್ತಿರಲಿಲ್ಲ.

ಹಕ್ಕಿಯು ಆಹಾರ ಹುಡುಕಿಕೊಂಡು ಬಂದು ತನ್ನ ಮೊದಲೆರಡು ಮರಿಗಳಿಗೆ ಆಹಾರವನ್ನು ಹೆಚ್ಚು ಕೊಡುತ್ತಿತ್ತು. ಆದರೆ ಆ ಮೂರನೆಯ ಮರಿಗೆ ಸ್ವಲ್ಪ ಕೊಡುತ್ತಿತ್ತು. ಹಾಗೆ ಅದರ ಬಗ್ಗೆ ಅಷ್ಟೊಂದು ಕಾಳಜಿ ತೋರಿಸುತ್ತಿರಲಿಲ್ಲ.

ಒಂದು ದಿವಸ ಆ ಹಕ್ಕಿಯು ಮೂರನೇ ಮರಿಗೆ , “ನಿನಗೆ ಬೇರೆ ಕಡೆ ವಾಸಿಸಲು ಸ್ಥಳವನ್ನು ಹುಡುಕಿರುವೆ, ನಾಳೆಯೇ ನಿನ್ನನ್ನು ಆ ಸ್ಥಳಕ್ಕೆ ಬಿಟ್ಟು ಬರುವೆ’ ಎಂದು ಹೇಳಿತು. ಇದನ್ನು ಕೇಳಿದ ಆ ಮೂರನೆಯ ಮರಿಗೆ ಸಿಡಿಲು ಬಡಿದಂತಾಯಿತು ಮತ್ತು ಆ ಮೂರನೆಯ ಮರಿಯು ಮನನೊಂದು ತನ್ನ ಮನಸ್ಸಿನಲ್ಲಿಯೇ, “ನಾನು ಹುಟ್ಟಿದ್ದು ದುರಾದೃಷ್ಟ, ನನ್ನಿಂದ ಈ ಗೂಡಿನ ಮರಿಗಳಿಗೆ ಮತ್ತು ಹಕ್ಕಿಗೆ ತುಂಬಾ ತೊಂದರೆಯಾಗುತ್ತಿದೆ’ ಎಂದು ಹೇಳಿಕೊಂಡಿತು. ಅನಂತರ ಆ ಮನನೊಂದ ಮರಿಯು ತಟ್ಟನೆ ಆ ಗೂಡಿನಿಂದ ಕೆಳಗೆ ಬಿದ್ದು ಸಾವನ್ನಪ್ಪಿತು.

ಈ ಕಥೆಯನ್ನು ಕೇಳಿದ ಅನಂತರ ಓದುಗರಲ್ಲಿ ಒಂದು ಪ್ರಶ್ನೆ ಮೂಡಿರಬಹುದು. ಅದೇನೆಂದರೆ ಹಕ್ಕಿಯು ಮೂರನೆಯ ಮರಿಗೆ ಯಾಕೆ ಪ್ರೀತಿ, ಮಮತೆಯನ್ನು ತೋರುತ್ತಿರಲಿಲ್ಲ? ಯಾಕೆಂದರೆ ಆ ಮೂರನೆಯ ಮರಿಯು ಆ ಹಕ್ಕಿಯ ಸ್ವಂತ ಮರಿಯಾಗಿರುವುದಿಲ್ಲ. ಮತ್ತು ಒಮ್ಮೆ ಆ ಹಕ್ಕಿಯು ಸಂಚರಿಸುತ್ತಿರುವಾಗ ಕೆಳಗೆ ಒಂದು ಹಕ್ಕಿ ಮರಿಯು ಗಾಯಗೊಂಡು ಬಿದ್ದಿತ್ತಂತೆ. ಅದನ್ನು ನೋಡಿದ ಈ ಹಕ್ಕಿಯು ಕನಿಕರದಿಂದ ಈ ಮರಿಯನ್ನು ಎತ್ತಿಕೊಂಡು ತನ್ನ ಗೂಡಿಗೆ ತಂದು ಬಿಟ್ಟಿತ್ತು. ಆ ಗಾಯಗೊಂಡ ಮರಿಯೇ ಮೂರನೆಯ ಮರಿ. ಮಕ್ಕಳಿಗೆ ತಾಯಿ ಹೇಗೆ ಆಶ್ರಯ ಕೊಟ್ಟು ಸಲಹುತ್ತಾಳ್ಳೋ, ಹಾಗೆ ಹಕ್ಕಿಗಳಿಗೆ ಗೂಡು ಆಶ್ರಯ ಕೊಟ್ಟು ಸಲಹುತ್ತದೆ.

 

ರಾಕೇಶ ವಿ. ಪತ್ತಾರ, ಐಕೂರ 

ಆದರ್ಶ ವಿದ್ಯಾಲಯ ಶಹಾಪುರ, ಯಾದಗಿರಿ

ಟಾಪ್ ನ್ಯೂಸ್

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

16-adu-jeevitham

Movie Review: ಆಡು ಜೀವಿದಂ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.