ಬದುಕಿನ ಪ್ರೀತಿಯ ಊರು


Team Udayavani, Jul 26, 2021, 9:00 AM IST

ಬದುಕಿನ ಪ್ರೀತಿಯ ಊರು

ನನಗೆ ಬೆಂಗಳೂರು ಎಂದರೆ ವಿದ್ಯೆ, ಉದ್ಯೋಗ, ಜೀವನ, ಭರವಸೆ, ಧೈರ್ಯ, ಸ್ಫೂರ್ತಿ ನೀಡಿದ ಅಮ್ಮನೇ ಸರಿ. ಬೆಂಗಳೂರಿನಲ್ಲಿದ್ದು, ಜೀವನ ಕಟ್ಟಿಕೊಂಡು, ಕೊರೊನಾ ಕಾಲದಲ್ಲಿ ಬೈದುಕೊಂಡು ತವರಿಗೆ ಹೋಗಿದ್ದಾರೆ. ಆದರೆ ಒಂದು ಕಾಲದಲ್ಲಿ ಅವರಿಗೆ ಆಸರೆ ನೀಡಿದ ಊರು ಎಂಬ ಕನಿಷ್ಠ ಭಾವನೆಯೂ ಅವರಿಗಿಲ್ಲವಾಗಿದೆ. ಅದೆಷ್ಟೋ ಅಕ್ಷರಸ್ಥರಿಗೆ, ಅನಕ್ಷರಸ್ಥರಿಗೆ, ಕುಟುಂಬಸ್ಥರೊಂದಿಗೆ ಜಗಳ ಮಾಡಿಕೊಂಡು ಬೆಂಗಳೂರಿಗೆ ಬಂದಂತಹ ಎಳಸುಗಳಿಗೂ ಬದುಕು ಕಟ್ಟಿಕೊಳ್ಳಲು ಅವಕಾಶ ಕಲ್ಪಿಸಿಕೊಟ್ಟಿದ್ದೇ ಈ ನಮ್ಮ ಬೆಂಗಳೂರು.

ಕೊರೊನಾ ವೈರಾಣುವಿಗೆ ಹೆದರಿ ತವರಿಗೆ ಹೋಗುವಾಗ “ಜೀವ ಇದ್ದರೆ ಬೆಲ್ಲ ಬೇಡಿ ತಿನ್ನಬಹುದು’ ಎನ್ನುವುದು. ಸೋಂಕು ಇಳಿಕೆ ಆದ ಕೂಡಲೇ “ಊರಲ್ಲಿ ಮಳೆ ಇಲ್ಲ, ಬೆಳೆ ಇಲ್ಲ, ಜೀವನ ನಡೀಬೇಕಲ್ಲ’ ಎಂದು ಬೆಂಗಳೂರಿಗೆ ಮರಳುವುದು. ಸಂದರ್ಭಕ್ಕೆ ತಕ್ಕಂತೆ ಮಾತು ಬದಲಿಸುವ ಜನರು ಒಂದೆಡೆ ಆದರೆ, ಅನ್ನವನಿಕ್ಕಿದ, ಹಸಿವು ಮರೆಸಿದ ಬೆಂಗಳೂರನ್ನು ಬೈದುಕೊಂಡು ತಮ್ಮ ಊರಿಗೆ ತೆರಳುವವರು ಇನ್ನೊಂದೆಡೆ. ಸಣ್ಣ ವಯಸ್ಸಿನವರಿಂದ ವೃದ್ಧರವರೆಗೂ ದುಡಿದು ಬದುಕಲು ಅವಕಾಶಗಳಿರುವುದು ಬೆಂಗಳೂರಿನಲ್ಲಿ. ಕೇವಲ ನಮ್ಮ ರಾಜ್ಯದ ಹಳ್ಳಿಗಳಷ್ಟೇ ಅಲ್ಲ. ಹೊರ ರಾಜ್ಯದವರಿಗೂ ಶಿಕ್ಷಣ, ಉದ್ಯೋಗ ದೊರಕಿಸಿ ಸಲಹುತ್ತಿದೆ ಈ ನಮ್ಮ ಹೆಮ್ಮೆಯ ಬೆಂಗಳೂರು.  ಏನಾದರಾಗಲಿ ಇದ್ದಾಗ ಊಟ ಮಾಡಿ, ಇಲ್ಲದಿದ್ದಾಗ ಉಪವಾಸವಿದ್ದರೂ ಸ್ವತಂತ್ರ ನಿರ್ಧಾರ ತೆಗೆದುಕೊಂಡು, ಸ್ವತಂತ್ರ ಜೀವನ ಕಟ್ಟಿಕೊಳ್ಳಲು ಅವಕಾಶಗಳನ್ನು ಕಲ್ಪಿಸಿದ ಬೆಂಗಳೂರಿಗೆ ನನ್ನ ಹೃದಯಪೂರ್ವಕ ಧನ್ಯವಾದಗಳು. ನಾನು ಹೊರ ಜಿಲ್ಲೆಯವಳೇ ಆದರೆ ಬೆಂಗಳೂರು ಎಂಬುದು ನನಗೆ ಕೇವಲ ಒಂದು ಜಿಲ್ಲೆಯಲ್ಲ. ಬೆಂಗಳೂರು ಎಂಬುದು ನನಗೆ ಭಾವನಾತ್ಮಕ ಸೆಲೆ…

 

ವಿದ್ಯಾ ಹೊಸಮನಿ

ಕನ್ನಡ ವಿ.ವಿ., ಹಂಪಿ

ಟಾಪ್ ನ್ಯೂಸ್

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-uv-fusion

Relationships: ಆಕೆಯ ಸುಂದರ ಬದುಕಿಗೆ ಇಷ್ಟೇ ಸಾಕಲ್ಲವೇ…

7-uv-fusion

Poetry: ಸಾಹಿತ್ಯ ಲೋಕದ ಭಾವಯಾನ ‘ಕವನ’

9-uv-fusion

Sirsi festival: ಶಿರಸಿ ಜಾತ್ರೆ ಎಂದರೆ, ಸುಮ್ಮನೆ ಅಲ್ಲ !

8-uv-fusion

UV Fusion: ಅವಳು

6-nss-camp

NSS Camp: ಜೀವನ ಮೌಲ್ಯ ಕಲಿಸಿದ ಎನ್‌ಎಸ್‌ಎಸ್‌ ಶಿಬಿರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.