ನಂಬಿಕೆಯ ಸೇತುವೆಯಲ್ಲಿ ಬದುಕಿನ ಪಯಣ…


Team Udayavani, Sep 21, 2020, 2:47 PM IST

Living-A-Balanced-Life.

ಬದುಕಿನ ಪ್ರತಿ ಹೆಜ್ಜೆಯಲ್ಲಿಯೂ ನಂಬಿಕೆ ಮುಖ್ಯ. ದೇಹದಿಂದ ಆತ್ಮತೊರೆದಾಗ ಮಾತ್ರ ಜೀವನ ಅಂತ್ಯವಾಗುತ್ತದೆ. ಬ್ರಹ್ಮನು ಪ್ರತಿಯೋರ್ವ ವ್ಯಕ್ತಿಯಲ್ಲಿಯೂ ಒಂದು ಶಕ್ತಿಯನ್ನು ಇಟ್ಟಿದ್ದಾನೆ. ಅದೇ ನಂಬಿಕೆ.

ಆ ಬೆಲೆಬಾಳುವ ವಜ್ರವನ್ನು ವ್ಯಕ್ತಿಯು ತನ್ನದಾಗಿಸಿಕೊಂಡರೆ ಆತ ಯಾರಿಗೂ ಹೆದರಬೇಕಿಲ್ಲ. ಒಳ್ಳೆಯ ಕೆಲಸ ಕಾರ್ಯಗಳಿಗೆ ಮುನ್ನಡೆಯಲು ನಂಬಿಕೆ ಮುಖ್ಯ.

ಇರುವೆಗಳು ಮರದ ಬುಡಗಳಲ್ಲಿ ವಾಸಿಸುತ್ತಿರುತ್ತವೆ. ಒಂದು ಇರುವೆ ಹೇಳಿತು, ನೀರು ತೊರೆಯಿಂದ ಹರಿದು ಬಂದಾಗ ನಾವು ನೀರಿನಲ್ಲಿ ಕೊಚ್ಚಿಕೊಂಡು ಹೋಗಬೇಕಾಗುತ್ತದೆ. ಜೀವವನ್ನು ಉಳಿಸಿಕೊಳ್ಳಲು ಏನಾದರೂ ಪ್ರಯತ್ನಪಡಬೇಕು. ಏನು ಮಾಡುವುದು ಎಂದು ಇರುವೆಗಳು ಯೋಚಿಸಿದವು.

ಒಂದು ಬಾರಿ ಜೋರು ಮಳೆ ಬಂದಾಗ ಅಲ್ಲೇ ಪಕ್ಕದಲ್ಲಿ ಇದ್ದ ಇರುವೆಗಳ ಗುಂಪೊಂದು ಮರ ಹತ್ತಿದವು. ಮರ ಹತ್ತುವ ಇರುವೆಗಳಿಗೆ ಇನ್ನೊಂದು ಗುಂಪಿನ ಇರುವೆಗಳು ಅಪಹಾಸ್ಯ ಮಾಡಿದವು.

ಆದರೆ ಆವತ್ತು ಜೋರು ಮಳೆ ಬಂದು ಬುಡದಲ್ಲಿದ್ದ ಇರುವೆಗಳು ಕೊಚ್ಚಿಕೊಂಡು ಹೊರಟವು. ಆಗ ಎಚ್ಚರಗೊಂಡ ಕೆಲವು ಇರುವೆಗಳು ಮರ ಹತ್ತಲು ಪ್ರಯತ್ನಿಸಿದವು. ಕೆಲವು ವಿಫ‌ಲವಾಗಿ ನೀರು ಪಾಲಾದವು. ಪ್ರಾಣ ಉಳಿಸಿಕೊಳ್ಳುವ ನಿರ್ಧಾರವನ್ನು ಮೊದಲೇ ಮಾಡಿ ಮರದ ಮೇಲೆ ನಂಬಿಕೆಯಿಟ್ಟು ಏರಿದ್ದರೆ ಯಾವುದೇ ತೊಂದರೆಯಾಗುತ್ತಿರಲಿಲ್ಲ.

ಆದರೆ ಅವರು ಅಪಹಾಸ್ಯ ಮಾಡಿ, ಕೆಳಗೆ ಉಳಿದದ್ದಕ್ಕೆ ನೀರು ಪಾಲಾದವು ಎಂಬುದು ತಿಳಿಯಬೇಕು. ಈ ಕಥೆ ಯಿಂದ ನಾವು ತಿಳಿಯುದೇನೆಂದರೆ ಬದುಕಿನಲ್ಲಿ ನಂಬಿಕೆ ಎನ್ನುವ ಸೇತುವೆಯನ್ನು ಕಟ್ಟಿಕೊಂಡು ಹೆಜ್ಜೆ ಯಿಟ್ಟಾಗ ಗುರಿ ತಲುಪಲು ಸಾಧ್ಯ. ನಂಬಿಕೆಯೊಂದಿಗೆ ಪ್ರಯತ್ನ ಎನ್ನುವ ಬೆಳಕು ಚೆಲ್ಲಿದಾಗ ನಂಬಿಕೆಯು ಬೆಳಕಿನತ್ತ ಪಯಣವನ್ನು ನಡೆಸುತ್ತದೆ. ಗುರಿಯನ್ನು ಸುಲಭವಾಗಿ ತಲುಪಬಹುದು.

 ನಿವೇದಿತಾ, ಜಾರ್ಕಳ ಮುಂಡ್ಮಿ 

 

ಟಾಪ್ ನ್ಯೂಸ್

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

16-uv-fusion

UV Fusion: ದೃಷ್ಟಿಗೆ ತಕ್ಕ ಸೃಷ್ಟಿ

15-uv-fusion

Government School: ಸರಕಾರಿ ಶಾಲೆಯನ್ನು ಉಳಿಸಿ-ಬೆಳೆಸೋಣ

14-uv-fusion

Role: ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ನಮ್ಮ ಪಾತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.