ಕನಸೆಂಬ ಮಾಯಾಲೋಕ: ಪ್ರಾಚೀನ ರೋಮ್‌ ಸಾಮ್ರಾಜ್ಯ ಮತ್ತು ಕನಸು


Team Udayavani, Jul 30, 2020, 8:07 PM IST

Digitallll

ಅದೊಂದು ದೊಡ್ಡ ಪರ್ವತ ನಾನಲ್ಲಿ ನಿಂತು ಕೆಳನೋಡುತ್ತಿದ್ದೆ ಮತ್ತೆ ಏನೋ ಯೋಚನೆ ಮಾಡಿ ಒಂದಡಿ ಮಂದಿಟ್ಟೆ, ದೊಪ್‌ ಎಂದು ಕೆಳಕ್ಕೆ ಬಿದ್ದೆ.

ಹೃದಯಬಡಿತ ಜೋರಾಗುತ್ತಲೇ ಇದೆ, ಬೆವೆತು ಆ ತಕ್ಷಣಕ್ಕೆ ಎದ್ದು ಬಿಟ್ಟೆ. ನೋಡಿದರೆ ಬರಿ ಕನಸಷ್ಟೇ. ಈ ಕನಸು ಎಷ್ಟು ಮಾಯೆ, ನಾನಿಲ್ಲೇ ಇದ್ದರೂ ದೂರದ ಮನೆಗೆ ಅರೆಗಳಿಗೆಯಲ್ಲಿ ಹೋಗಿ ಬರುತ್ತೇನೆ.

ಇಷ್ಟದ ಸ್ಥಳಗಳಲ್ಲಿ ನಿರ್ಭಿತಿಯಿಂದ ಸಂಚರಿಸುತ್ತೇನೆ. ಅದೇ ರೀತಿ ಒಳ್ಳೆ ಕನಸು ಬೀಳದೆ ಇಂತಹ ಭಯದ ಕನಸು ಬಿದ್ದರೆ ತಟ್ಟನೆ ಎದ್ದು ಸಹ ಕೂರುತ್ತೇವೆ. ಕನಸಿನಲ್ಲಿ ಮೇಲಿಂದ ಕೆಳಕ್ಕೆ ಬೀಳುವುದು, ಯಾರೋ ಅಟ್ಟಿಸಿಕೊಂಡು ಬಂದಂತಾಗುವುದು ಇಂತಹ ವಿಚಿತ್ರ ಕನಸಿಗೂ ವೈಜ್ಞಾನಿಕ ಕಾರಣಗಳಿವೆ.

ಪ್ರಾಚೀನ ರೋಮ್‌ ಸಾಮ್ರಾಜ್ಯದಲ್ಲಿ ಕನಸು ದೇವರು ಮುಂದಾಗಬಹುದಾದ ಘಟನೆಯ ಕುರಿತು ನೀಡಿದ ಸೂಚನೆ ಎಂದು ನಂಬಲಾಗುತ್ತಿತಂತೆ. ಅದೇ ರೀತಿ ಅಂದಿನ ಕನಸೆಲ್ಲ ಕಪ್ಪು ಬಿಳುಪಿನ ಛಾಯೆಯಿಂದ ಸೃಷ್ಟಿಯಾಗುತ್ತಿತಂತೆ. ಆದರೆ ಇಂದಿನ ವಿಜ್ಞಾನಿಗಳು, ಕವಿಗಳು, ಕಥೆಗಾರರಿಗೆ ಈ ಕನಸು ಪ್ರೇರಣೆಯಿದ್ದಂತೆ.

ಕನಸೆಂಬ ಮರೆಗುಳಿ
ನಾವು ಕಾಣುವ ಕನಸ್ಸೆಲ್ಲವು ನೆನಪುಳಿಯಲಾರದು ಬದಲಾಗಿ ಕೆಲವೊಂದು ಘಟನೆ, ಸನ್ನಿವೇಷವಷ್ಟೇ ನೆನಪುಳಿಯುತ್ತದೆ. ಆದರೆ ಬೆಳಗ್ಗೆ ಕನಸು ನೆನಪಾದರೆ ಈಡೀ ರಾತ್ರಿ ಅದೇ ಕನಸು ಬಿದ್ದಿರಬೇಕೆಂದು ಪರಿಭ್ರಮಿಸುತ್ತಾರೆ. ಆದರೆ ನಾವು ಕಾಣುವ ಕನಸಿನಲ್ಲಿ ಶೇ. 10ರಷ್ಟು ಮಾತ್ರ ನಮಗೆ ನೆನಪಿರುತ್ತದೆ ಉಳಿದವುಗಳೆಲ್ಲ ನಾವು ಮರೆತುಬಿಡುತ್ತೇವೆ. ಆದರೆ ತೀರ ಮಾನಸಿಕ ಸಮಸ್ಯೆಗೆ ಒಳಪಟ್ಟಿದ್ದರೆ ನಿಮಗೆ ಕನಸು ಬಿದ್ದರೂ ಅದು ನೆನಪಿರಲಾರದು. ಮರೆಯಬೇಕೆಂದ ವ್ಯಕ್ತಿ ಮತ್ತು ತುಂಬಾ ಇಷ್ಟ ಪಡುವವರು ನಮ್ಮೊಂದಿಗಿಲ್ಲದಾಗ ಅವರ ಕನಸೇ ಬೀಳುತ್ತದೆ. ಕೆಲವರು ಬಲವಂತವಾಗಿ ಕನಸು ಕಾಣಲು ಪ್ರಯತ್ನಿಸುತ್ತಾರೆ.

ಕುರುಡರಿಗೂ ಕನಸುಬೀಳುತ್ತಾ
ಬಹುತೇಕರಿಗೆ ಇಂತಹದೊಂದು ಪ್ರಶ್ನೆ ಕಾಡಿರುತ್ತದೆ. ಕನಸು ಎಲ್ಲರಿಗೂ ಬೀಳುವುದು ಸಹಜ, ಆದರೆ ಬೀಳುವ ರೀತಿಯಲ್ಲಿ ವ್ಯತ್ಯಾಸವಿರುತ್ತದೆ. ಅವರು ಹುಟ್ಟು ಕುರುಡರಾದರೆ ಧ್ವನಿ, ಸ್ಪರ್ಷ, ವಾಸನೆಯ ಗ್ರಹಿಕೆಯೊಂದಿಗೆ ಕನಸು ಬೀಳುತ್ತದೆ. ಅರೆ ಕುರುಡ (ಒಂದೇ ಕಣ್ಣಿರುವ)ರಿಗೆ ಸಾಮಾನ್ಯರಂತೆ ಕನಸು ಬೀಳುತ್ತದೆ.

ಕನಸಿಗೆ ಕಾರಣವೇನು?
ಕನಸು ಬೀಳಲು ಇದೇ ಕಾರಣ ಎಂದು ಬಹುತೇಕರಿಗೆ ತಿಳಿದಿರಲಾರದು. ಕೆಲಸದೊತ್ತಡ, ಕೌಟಂಬಿಕ ಸಮಸ್ಯೆ ಇತರ ಮಾನಸಿಕ ಒತ್ತಡದಿಂದ ಭಯ ಮಿಶ್ರಿತ ಕನಸು ಬೀಳುತ್ತದೆ. ಯಾರೊ ನಮ್ಮನ್ನು ದೂಡಿದಂತಾಗುವುದು, ಮೇಲಿಂದ ಕೆಳಬಿದ್ದಂತೆ ಕನಸು ಬೀಳಲು ಇದೇ ಒತ್ತಡಗಳೇ ಕಾರಣವಾಗಿದೆ. ಹಗಲಿನಲ್ಲಿ ನಾವು ಆಡಬೇಕೆಂದ ಮಾತುಗಳು ಹಾಗೇ ಉಳಿದಾಗಲೂ ಅದೇ ಸನ್ನಿವೇಶ ಮರುಕಳಿಸಿದಂತಾಗಿ ಬಾಯಿಬಿಟ್ಟು ಕನಸಿನಲ್ಲಿಯೇ ಗೊಣಗಾಡುತ್ತೇವೆ.

ನಿದ್ದೆಯಲ್ಲಿ ಮಾತನಾಡಲು ಸಹ ಇದೇ ಕಾರಣ ಎನ್ನಬಹುದು. ಭಯ, ನಿರುತ್ಸಾಹ, ಒಂಟಿತನ ಕಾಡುತ್ತಿದ್ದರೆ ನಾವು ಕಾಡಿನ ನಡುವೇ ಒಬ್ಬಂಟಿಯಾದಂತೆ ಅಥವಾ ಯಾರೋ ನನ್ನನ್ನು ಅಟ್ಟಿಸಿಕೊಂಡು ಬಂದಂತೆ ಕನಸು ಬೀಳುತ್ತದೆ. ಕೆಲವೊಂದು ಮರೆಯಲಾರದ ಘಟನೆ, ಹೇಳಿಕೊಳ್ಳಲಾಗದ ವಿಷಯಗಳು ವಿಚಿತ್ರ ಕನಸಿಗೆ ಕಾರಣವಾಗುತ್ತದೆ.

ಪರಿಹಾರ: ಕನಸಿಗೂ ಮಾನಸಿಕ ಒತ್ತಡಕ್ಕೂ ಸಂಬಂಧವಿದ್ದು ಅದನ್ನು ಸರಿಪಡಿಸಲು ನೀವು ನಿತ್ಯ ಯೋಗ, ಧ್ಯಾನ ಮಾಡುವುದನ್ನು ರೂಢಿಸಿಕೊಳ್ಳಬೇಕು. ಧನಾತ್ಮಕ ಚಿಂತನೆ, ಮಲಗುವ ಮುನ್ನ ಕಂಪ್ಯೂಟರ್‌, ಮೊಬೈಲ್‌ಬಳಕೆಯನ್ನು ಕನಿಷ್ಠ ಅರ್ಧ ಗಂಟೆಗೆ ಮೊದಲು ನಿಲ್ಲಿಸುವುದು ಉತ್ತಮ.

-ರಾಧಿಕಾ, ಕುಂದಾಪುರ

ಟಾಪ್ ನ್ಯೂಸ್

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-uv-fusion

Social Media and Youths: ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋದ ಯುವ ಸಮೂಹ

7-uv-fusion

Summer Heat: ಕಡುಬೇಸಗೆಯಲ್ಲಿರಲಿ ಪ್ರಾಣಿಪಕ್ಷಿಗಳ ಮೇಲೆ ಕರುಣೆ

10-uv-fusion

Lifestyle‌: ಕಳೆದು ಹೋಗುತ್ತಿರುವಂತಹ ಆರೋಗ್ಯಕರ ಜೀವನ ಶೈಲಿ

8-uv-fusion-2

Photographers: ನೆನಪಿನ ನಾವಿಕರಿಗೆ ಸಲಾಂ…

6-uv-fusion

Summer: ಬಿಸಿಲಿನ ತಾಪಕ್ಕೆ ಕಂಗಾಲಾಗಿರುವ ಜೀವ ಸಂಕುಲ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.