ಜೀವನದ ಪ್ರಮುಖ ಗುರು ಯಾರೆಂದು ಕೇಳಿದರೆ ಒಂದೇ ಉತ್ತರ ನನ್ನಪ್ಪ


Team Udayavani, Aug 29, 2020, 9:30 AM IST

dad

ಪ್ರತಿಯೊಬ್ಬ ಸಾಧಕನ ಹಿಂದೆಯೂ ಒಬ್ಬ ಗುರುವಿರುತ್ತಾನೆ.

ಅದು ಕಲಿಸಿದ ವ್ಯಕ್ತಿಯೇ ಆಗಬೇಕೆಂದಿಲ್ಲ.

ಜೀವನದ ಒಂದು ಮಗ್ಗಲಿನಲ್ಲಿ ಪರಿಚಯವಾಗಿ ಭವಿಷ್ಯಕ್ಕೆ ದಾರಿ ತೋರಿಸುವ ಯಾರೂ ಕೂಡ ಒಬ್ಬ ಒಳ್ಳೆಯ ಗುರು ಆಗಬಹುದು.

ನನ್ನ ಜೀವನದ ಪ್ರಮುಖ ಗುರು ಯಾರೆಂದು ಕೇಳಿದರೆ ನನ್ನದು ಒಂದೇ ಉತ್ತರ. ಅವರೇ ನನ್ನ ತಂದೆ.

ನಾನು ಹತ್ತನೇ ತರಗತಿ ಮುಗಿದ ಬಳಿಕ ಮುಂದಿನ ಆಯ್ಕೆಯ ಗೊಂದಲ್ಲಿದ್ದಾಗ ನನಗೆ ಉತ್ತಮ ಮಾರ್ಗವನ್ನು ಸೂಚಿಸಿ ಬದುಕಿನ ಹೊಸ ತಿರುವಿಗೆ ನಾಂದಿಯಾಗಿದ್ದಾರೆ.

ತಿಯೊಬ್ಬ ವಿದ್ಯಾರ್ಥಿಯಲ್ಲಿ ಈ ಗೊಂದಲ ಸರ್ವೇಸಾಮಾನ್ಯ. ಅಂತಹ ಸಂದರ್ಭದಲ್ಲಿ ಬದುಕಿನ ದಾರಿಯನ್ನು ಸೃಷ್ಟಿಸುವುದಕ್ಕೆ ಅದು ಪ್ರಮುಖ ಘಟ್ಟವೆಂದು ಹೇಳಬಹುದು.

ನಾನು ಎಸೆಸೆಲ್ಸಿ ಮುಗಿದ ಬಳಿಕ ಮುಂದೆ ಏನು ಮಾಡಬೇಕು ಎಂಬ ಗೊಂದಲದಲ್ಲಿದ್ದಾಗ ನನ್ನ ತಂದೆಯೇ ಆರ್ಟ್ಸ್ ಆಯ್ಕೆ ಮಾಡು, ಮುಂದೆ ಉತ್ತಮ ಅವಕಾಶವಿದೆ ಎಂದು ಪ್ರೋತ್ಸಾಹಿಸಿದರು.

ನನ್ನ ತಂದೆ ಹೇಳಿದಂತೆ ನಾನೆಲ್ಲವನ್ನು ನನ್ನ ಜೀವನದುದ್ದಕ್ಕೂ ಕರಗತ ಮಾಡಿಕೊಂಡು ಸಾಗಿದೆ. ಪಿಯುಸಿ ಮುಗಿದ ಕೂಡಲೇ ಮತ್ತೆ ಯಾವ ಕಾಲೇಜು ಆಯ್ಕೆ ಮಾಡಬೇಕೆಂಬ ಗೊಂದಲ ಉಂಟಾಯಿತು. ಆ ಸಂದರ್ಭದಲ್ಲಿ ನನ್ನ ತಂದೆಗೆ ಕೇಳಿ ಅವರ ಮಾರ್ಗದರ್ಶನದಂತೆ ಡಿಗ್ರಿ ಕಾಲೇಜಿಗೆ ಸೇರಿಕೊಂಡೆ. ಅಲ್ಲಿಂದ ಪತ್ರಿಕೋದ್ಯಮದತ್ತದ ತುಡಿತ ಆರಂಭವಾಯಿತು. ಮುಂದೆ ಪತ್ರಿಕೋದ್ಯಮ ಬೆಳೆದು ಬಂದ ದಾರಿ, ಹಲವು ಪತ್ರಕರ್ತರ ವರದಿಗಾರಿಕೆ ಹಾಗೂ ಅವರಲ್ಲಿರುವ ಧೈರ್ಯದ ಬಗ್ಗೆ ತಿಳಿದುಕೊಂಡೆ.

ಅಲ್ಲಿಂದ ನಾನು ಏಕೆ ಪತ್ರಕರ್ತನಾಗಬಾರದು ಎಂಬ ಯೋಚನೆ ಮೂಡಿತು. ಸ್ನಾತಕೋತ್ತರ ಪದವಿಯಲ್ಲಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ತೆಗೆದುಕೊಳ್ಳಬೇಕೆಂದು ನಿರ್ಧರಿಸಿದೆ. ಪದವಿಯಲ್ಲಿ ಉತ್ತಮ ಅಂಕದೊಂದಿಗೆ ತೇರ್ಗಡೆಯಾಗಿ ಮುಂದೆ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯವನ್ನು ಆಯ್ದುಕೊಂಡೆ. ನನ್ನ ಎಲ್ಲ ಆಸೆ, ಕನಸುಗಳಿಗೆ ನನ್ನ ತಂದೆಯೇ ಒಬ್ಬ ಉತ್ತಮ ಮಾರ್ಗದರ್ಶಕವೆಂದು ನಾನು ಭಾವಿಸುತ್ತೇನೆ. ಅವರು ನೀಡುವ ಪ್ರತಿಯೊಂದು ಮಾರ್ಗದರ್ಶನವು ನನ್ನ ಜೀವನಕ್ಕೆ ಸ್ಫೂರ್ತಿದಾಯಕವಾಗಿದೆೆ. ಪ್ರತಿ ಹಂತದಲ್ಲೂ ನನ್ನಲ್ಲಿರುವ ಅಂಕು-ಡೊಂಕುಗಳನ್ನು ತಿದ್ದಿ ಸರಿದಾರಿ ಯಲ್ಲಿ ಮುನ್ನಡೆಯಲು ಪ್ರೇರಣೆಯಾಗಿರುವ ನನ್ನ ತಂದೆಯೇ ನನಗೆ ಆದರ್ಶ.

 

 ಮಲಿಕ್‌ ಎಲ್‌. ಜಮಾದಾರ, ರಾಣಿ ಚನ್ನಮ್ಮ ವಿ.ವಿ. ಬೆಳಗಾವಿ 

 

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.