Dad’s Love and Affecttion: ಕಣ್ಮರೆಯಾದರು ಆಸರೆಯಾದ ಅಪ್ಪ


Team Udayavani, Jan 15, 2024, 12:38 PM IST

8-uv-fusion

ಅಪ್ಪನ ಮೌಲ್ಯ ತಿಳಿಯುವ ಮೊದಲೇ ಕಣ್ಮರೆಯಾಗಿದ್ದರು ನನ್ನ ಅಪ್ಪ. ತಂದೆಯ ಪ್ರೀತಿ ಹೇಗೆ ಇರಬಹುದು ಎಂಬುದರ ಕುರಿತು ಸರಿಯಾದ ತಿಳುವಳಿಕೆ ನನಗಿಲ್ಲ. ಆದರೆ  ಅವರ ಜತೆಗಿನ ಕೆಲವು ಸಂದರ್ಭಗಳು ಮಾತ್ರ ನೆನಪಿನಂಗಳದಲ್ಲಿ ಸದಾ ಜೀವಂತವಾಗಿವೆ.

ಅಪ್ಪ ಎಂದರೆ ಎಲ್ಲರಿಗೂ ಧೈರ್ಯ ಆಸರೆ ನೀಡುವ ವ್ಯಕ್ತಿತ್ವ. ನನ್ನ ಜೀವನದಲ್ಲಿ ಇದುವರೆಗೂ ಸದಾ ಆಸರೆಯಾದ ನನ್ನ ಅಪ್ಪ ದೈಹಿಕವಾಗಿ ನನ್ನ ಜತೆ ಇಲ್ಲದಿದ್ದರೂ ಸದಾ ಆಸರೆಯಾಗಿ ನನ್ನ ಜೀವನದಲ್ಲಿ ಇದ್ದಾರೆ ಎಂಬುದು ನನ್ನ ನಂಬಿಕೆ ಅದು ನಿಜ ಕೂಡ.

ನನ್ನ ತಂದೆ ತುಂಬಾ ದೂರ ಆಲೋಚನೆವುಳ್ಳ ಮನುಷ್ಯ ತಾನು ಒಂದು ವೇಳೆ ಇಲ್ಲದಿದ್ದರೂ ಕುಟುಂಬದವರಿಗೆ ತೊಂದರೆ ಆಗಬಾರದು ಎಂಬ ಯೋಚನೆ ಹೊಂದಿದ ವ್ಯಕ್ತಿತ್ವ ಅವರದು. ಇದುವರೆಗೂ ಅವರು ಹಾಕಿಕೊಟ್ಟ ಭದ್ರ ಬುನಾದಿಯಲ್ಲಿಯೇ ಬೆಳೆದು ಬಂದಿದ್ದು ಕಿಂಚಿತ್ತೂ ತೊಂದರೆ ಆಗದ ರೀತಿಯಲ್ಲಿ ನನ್ನ ಜೀವನ ರೂಪಿಸಿ ಕೊಟ್ಟಿದ್ದಾರೆ.

ಅವರು ಕಣ್ಮರೆಯಾಗಿ 17 ವರ್ಷಗಳಾದರೂ ಜನ ಅವರನ್ನು ಇನ್ನೂ ಮರೆಯಲಾಗದ ವ್ಯಕ್ತಿತ್ವ ಅವರದು. ನನ್ನ ಜೀವನದಲ್ಲಿ ಏನಾದರು ತೊಂದರೆಗಳು ಎದುರಾದಾಗ ಅವರ ಹೆಸರು ಹೇಳಿದರೆ ಸಾಕು ಕಷ್ಟಗಳು ನಿವಾರಣೆ ಆಗುವ ಸಂದರ್ಭಗಳನ್ನು ನಾನು ಬಹಳಷ್ಟು ಬಾರಿ ಕಂಡಿದ್ದೇನೆ. ಹಲವು ಬಾರಿ ಅವರಿಂದ ಸಹಾಯ ಪಡೆದ ವ್ಯಕ್ತಿಗಳು ಈಗಲೂ ಸಹ ಅವರನ್ನು ನೆನಪಿನಲ್ಲಿಟ್ಟಕೊಂಡು ನನ್ನ ಬಳಿ ಅವರ ನೆನಪುಗಳನ್ನು ಹಂಚಿಕೊಂಡ ಸಂದರ್ಭಗಳು ಕೂಡ ಉಂಟು. ಅದಲ್ಲದೆ ಅವರ ಸ್ನೇಹಿತರು ಸಹ ನನ್ನ ಕಷ್ಟಕರ ಸಂದರ್ಭಗಳಲ್ಲಿ ಸಹಾಯ ಮಾಡಲು ಬರುವರು.

ಅಪ್ಪ ನನ್ನ ಜೀವನದಲ್ಲಿ ಈ ರೀತಿಯಾಗಿ ಕೊಡುಗೆಗಳನ್ನು ನೀಡಿದ್ದು, ಅವರಿಗೆ ಪ್ರತಿಫ‌ಲವಾಗಿ ನಾನು ಯಾವ ರೀತಿಯ ಕೊಡುಗೆ ನೀಡಿದ್ದೇನೆ ಎಂಬುದು ಸದಾ ನನಗೆ ಕಾಡುವ ಪ್ರಶ್ನೆ. ದಿನನಿತ್ಯವೂ ಅಪ್ಪನ ಋಣ ಹೇಗೆ ತೀರಿಸಲಿ ಎಂಬ ಗೊಂದಲದಲ್ಲಿಯೇ ಜೀವನ ಸಾಗುತ್ತಿದೆ. ಆದರೆ ಅಪ್ಪನ ಆಸರೆಯೂ ನನ್ನ ಕನಸುಗಳಿಗೆ ಸದಾ ಜೀವತುಂಬುತ್ತದೆ.

ಅಪ್ಪ ಆಗಸದಲ್ಲಿರುವ ನಕ್ಷತ್ರ ನೀನು..

ಭೂಮಿಯಲ್ಲಿ ಸರಿಸಾಟಿಯಿಲ್ಲದ ಜೀವ ನೀನು..

ನಿನ್ನ ಋಣ  ಹೇಗೆ ತೀರಿಸಲಿ ನಾನು….

-ಮಡು ಮೂಲಿಮನೆ

ಟಾಪ್ ನ್ಯೂಸ್

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

18-

UV Fusion: ತೇರು ಬೀದಿಗೆ ಬಂದಿದೆ

15

UV Fusion: ಜೀವನವನ್ನು ಪ್ರೀತಿಸೋಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.