UV Fusion: ಉಪಾಯ ಬಲ್ಲವನಿಗೆ ಅಪಾಯವಿಲ್ಲ


Team Udayavani, Feb 8, 2024, 11:35 AM IST

7-uv-fusion

ಈ ಜಗತ್ತಿನಲ್ಲಿ ನೆಮ್ಮದಿಯಿಂದ ಬದುಕುವುದು ತುಂಬಾ ಸುಲಭ ಎಂದುಕೊಂಡರೆ ಅದು ತಪ್ಪಾಗುತ್ತದೆ . ನೆಮ್ಮದಿಯ ಬದುಕಿಗೆ ಹಲವು ತೊಂದರೆ ತಾಪತ್ರಯಗಳನ್ನು ಎದುರಿಸ ಬೇಕಾಗುತ್ತದೆ.  ಹಲವರ ಸ್ವಾರ್ಥಕ್ಕೆ ಬಲಿಯಾಗ ಬೇಕಾಗುತ್ತದೆ. ಎಲ್ಲವನ್ನು ಎದುರಿಸಲು ಜಾಣತನ ಅತೀ ಮುಖ್ಯ.

ಒಂದು ಕಾಡು. ಆ ಕಾಡಿನಲ್ಲಿ ಒಂದು ಪಕ್ಷಿ ವಾಸವಾಗಿತ್ತು. ಅದೇ ಕಾಡಿನ ಒಂದು ಮರದ ಮೇಲೆ ಗೂಡು ಕಟ್ಟಿ, ಮೊಟ್ಟೆಗಳನ್ನು ಇಟ್ಟಿತ್ತು. ಅದೇ ಮರದ ಕೆಳಗೆ ಒಂದು ಹಾವು ವಾಸವಾಗಿತ್ತು. ಸುತ್ತಮುತ್ತಲಿನ ಪಕ್ಷಿಗಳಿಗೆ ಹಾವಿನ ಕಾಟ ವಿಪರೀತವಾಗಿತ್ತು. ಪಕ್ಷಿಗಳ ಗೂಡಿಗೆ ನುಗ್ಗಿ , ಗೂಡಲ್ಲಿರುವ ಮೊಟ್ಟೆಗಳನ್ನು ನುಂಗಿ ಹಾಕುತ್ತಿತ್ತು. ಪಕ್ಷಿಗಳಿಗೆ ಹಾವಿನ ಮೇಲೆ ಸಿಟ್ಟು, ಅಸಹನೆ ಇದ್ದರೂ ಅದಕ್ಕೆ ಬುದ್ಧಿ ಕಲಿಸುವ ಗೋಜಿಗೆ ಹೋಗಿರಲಿಲ್ಲ . ಒಮ್ಮೆ ಅದೇ ಮರದ ಪಕ್ಷಿಯ ಗೂಡಿಗೆ ನುಗ್ಗಿ ಮೊಟ್ಟೆಗಳನ್ನು ತಿಂದು ಹಾಕಿತು. ಪಕ್ಷಿಗೆ ವಿಪರೀತ ದುಃಖವಾಯಿತು . ಹಾವಿಗೆ ಹೇಗಾದರೂ ಮಾಡಿ ಬುದ್ಧಿ ಕಲಿಸಬೇಕು ಎಂದು ತೀರ್ಮಾನಿಸಿತು.

ಒಮ್ಮೆ ಮರದ ಪಕ್ಕದ ನದಿಯಲ್ಲಿ ಸ್ನಾನ ಮಾಡುತ್ತಿದ್ದ ರಾಣಿಯ ಬಂಗಾರವನ್ನು ಪಕ್ಷಿಯೂ ತಂದು ಹಾವು ಇದ್ದ ಹುತ್ತದ ಒಳಗೆ ಹಾಕಿತು. ರಾಜಭಟರು ಹುತ್ತವನ್ನು ಹೊಡೆದು ಹಾಕಿ ಹಾವನ್ನು ಸಾಯಿಸಿ ಬಂಗಾರದ ಸರವನ್ನು ತೆಗೆದುಕೊಂಡು ಹೋಗಿ ರಾಣಿಗೆ ಕೊಟ್ಟರು.  ಹೀಗೆ ಪಕ್ಷಿ ಉಪಾಯದಿಂದ ತನ್ನ ಸೇಡನ್ನು ತೀರಿಸಿಕೊಂಡಿತು.

ಇನ್ನಿತರ ಪಕ್ಷಿಗಳು ನಿಟ್ಟುಸಿರು ಬಿಟ್ಟವು.  ಇದರಂತೆ ಭೂಮಿಯ ಮೇಲೆ ಸ್ವಾರ್ಥಕ್ಕಾಗಿ ಹಲವರಿಗೆ ತೊಂದರೆ ಕೊಡುವುದು ಕೆಲವರಿಗೆ ತಮಾಷೆಯಾಗಿ ಕಂಡುಬರುತ್ತದೆ. ಶಕ್ತಿಯನ್ನು ಉಪಯೋಗಿಸಿ ಇವರಿಗೆ ಬುದ್ಧಿ ಕಲಿಸಲು ಸಾಧ್ಯವಿಲ್ಲ. ಹಣಬಲ ಅಥವಾ ತೋಳುಬಲದಿಂದ ಸಮಾಜದಲ್ಲಿ ಮೆರೆಯುತ್ತಿರುತ್ತಾರೆ. ಇಂಥವರಿಗೆ ಉಪಾಯದಿಂದಲೇ ಬುದ್ಧಿ ಕಲಿಸುವುದು ಸೂಕ್ತ. ಶಾಂತಿ ನೆಮ್ಮದಿಯಿಂದ ಬದುಕುವುದು ಎಲ್ಲರ ಆಶಯ ಅಲ್ಲವೇ.

 -ವೆಂಕಟೇಶ ಚಾಗಿ,

ಕುಷ್ಟಗಿ

ಟಾಪ್ ನ್ಯೂಸ್

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

18-

UV Fusion: ತೇರು ಬೀದಿಗೆ ಬಂದಿದೆ

15

UV Fusion: ಜೀವನವನ್ನು ಪ್ರೀತಿಸೋಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.