UV Fusion: ಪ್ರಯತ್ನವಿಲ್ಲದೇ ಫ‌ಲವಿಲ್ಲ


Team Udayavani, Dec 13, 2023, 7:15 AM IST

10–uv-fusion

ರಾಮಪುರ ಎಂಬ ಊರಿನಲ್ಲಿ 40 ರಿಂದ 50 ಮನೆಗಳಿದ್ದ ಪುಟ್ಟ ಊರದು. ಆ ಊರಿನಲ್ಲಿ ಇಬ್ಬರು ಬಾಲ್ಯ ಸ್ನೇಹಿತರಿದ್ದರು ಅವರೇ ಹರೀಶ ಮತ್ತು ಸತೀಶ. ಹರೀಶ ದೊಡ್ಡ ಶ್ರೀಮಂತನ ಮಗ. ಆದರೂ ಸ್ನೇಹದ ವಿಷಯದಲ್ಲಿ ಹರೀಶ ಶ್ರೀಮಂತಿಕೆಯನ್ನು ತೋರಿಸುತ್ತಿರಲಿಲ್ಲ. ಸತೀಶ ಆರ್ಥಿಕ ಸ್ಥಿತಿಯಲ್ಲಿ ಬಡವನಾಗಿದ್ದರು ಜ್ಞಾನದ ವಿಚಾರದಲ್ಲಿ ಶ್ರೀಮಂತ. ಹಾಗಾಗಿ ಹರೀಶನಿಕ್ಕಿಂತ ಸತೀಶ ಉತ್ತಮ ಅಂಕಗಳನ್ನು ತೆಗೆಯುತ್ತಿದ್ದನು.

ಆದರೆ ಹರೀಶ ಶಾಲೆಗೂ ಹೋಗದೆ ಸಿನಿಮಾ, ಮೋಜು ಮಸ್ತಿ ಎಂದು ಅಲ್ಲಿ ಇಲ್ಲಿ ತಿರುಗಾಡಿಕೊಂಡು ಅಪ್ಪನ ಹಣವನ್ನು ಉಪಯೋಗಿಸಿಕೊಂಡು ಕಾಲ ಕಳೆಯುತ್ತಿದ್ದ. ಇದನ್ನು ಗಮನಿಸಿದ ಶಾಲಾ ಶಿಕ್ಷಕಿ ಹರೀಶನನ್ನು ಕರಿಸಿ, ನೋಡು ಹರೀಶ ನೀನು ಖರ್ಚು ಮಾಡುತ್ತಿರುವ ಹಣವೆಲ್ಲ ನಿನ್ನ ಅಪ್ಪನ ಹಣ ನೀನು ನಿನ್ನ ಕಾಲಲ್ಲಿ ನಿಲ್ಲಬೇಕಾದರೆ ನೀನು ಕಲಿತು ಒಳ್ಳೆ ಅಂಕ ತೆಗೆದು ಎಲ್ಲರಿಗೂ ಮಾದರಿ ಆಗಬೇಕು ಎಂದು ಹೇಳಿದರೂ ಅದಕ್ಕೆ ಕೊಂಚ ಗಮನವು ಕೊಡದೆ, ಶಿಕ್ಷಕಿ ಹರೀಶನಿಗೆ ಬೈಯಲು ಸತೀಶನೆ ಕಾರಣ ಎಂದು ಹರೀಶ ಅಮ್ಮನ ಬಳಿ ಹೇಳುತ್ತಾನೆ.

ಇದನ್ನು ಗಮನಿಸಿದ ಸಾಹುಕಾರ್‌ ಮುಗª ಸತೀಶನನ್ನು ಶಾಲೆಯಿಂದ ಬಿಡಿಸುತ್ತಾಳೆ. ಸತೀಶಗೆ ಈ ವಿಚಾರದಲ್ಲಿ ಮನಸಿಗೆ ಆಘಾತವಾಗಿದ್ದರು ಛಲ ಬಿಡದೆ ಮನೆಯಲ್ಲಿ ಅಭ್ಯಾಸ ಮಾಡಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆದು ಒಳ್ಳೆಯ ಅಂಕದಲ್ಲಿ ಉತ್ತೀರ್ಣನಾಗುತ್ತಾನೆ.

ಈ ವಿಷಯ ಧಣಿಗಳಿಗೆ ಗೊತ್ತಾಗಿ ಅವರು ಶಹಭಾಷ್‌ ಮಗನೆ ಎಂದು ಸತೀಶನಿಗೆ ಹೇಳುತ್ತಾರೆ. ಸತೀಶನ ಜೀವನದಲ್ಲಿ ಏಳು – ಬಿಳು ಗಳಿದ್ದರು ಯಾರೇ ಹಂಗಿಸಿದರು ಅದನ್ನು ಲೆಕ್ಕಿಸದೆ ಎಲ್ಲವನ್ನು ಹಠವಾಗಿ ತೆಗೆದುಕೊಂಡು ಛಲದಿಂದ ನಾನೇನಾದರೂ ಸಾಧಿಸಬೇಕೆಂಬ ನಿಟ್ಟಿನಲ್ಲಿ ಸಾಧಿಸಿ ಊರಿಗೆ ಊರೇ ಹೆಮ್ಮೆ ಪಡುವ ಕೆಲಸವನ್ನು ಮಾಡುತ್ತಾನೆ.

-ಕಲಾನ್ವಿತ ಜೈನ್‌

ಎಸ್‌ಡಿಎಂ, ಉಜಿರೆ

ಟಾಪ್ ನ್ಯೂಸ್

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

18-

UV Fusion: ತೇರು ಬೀದಿಗೆ ಬಂದಿದೆ

15

UV Fusion: ಜೀವನವನ್ನು ಪ್ರೀತಿಸೋಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.