Traffic Signal: ಬದುಕು ರೂಪಿಸಿದ ಟ್ರಾಫಿಕ್‌ ಸಿಗ್ನಲ್‌ಗ‌ಳು


Team Udayavani, May 25, 2024, 3:57 PM IST

9-uv-fusion

ಮಾನವ ಕುಲದಲ್ಲಿ ಈ ಟ್ರಾಫಿಕ್‌ ಸಿಗ್ನಲ್‌ ಎಂಬುದು ಬದುಕಿನ ದಿಕ್ಕನ್ನೇ ಬದಲಿಸಿದ ಅನೇಕ ಉದಾಹರಣೆಗಳಿವೆ  ಹಳ್ಳಿಗರಿಗೆ ಈ ಟ್ರಾಫಿಕ್‌ ಸಿಗ್ನಲ್‌ ಬಗ್ಗೆ ಅಷ್ಟಾಗಿ ತಿಳಿದಿರಲಿಕ್ಕಿಲ್ಲ ಆದರೆ ಬೃಹತ್‌ ನಗರಗಳಲ್ಲಿರುವವರು ಈ ಟ್ರಾಫಿಕ್‌ ಸುಳಿಗೆ ಒಮ್ಮೆಯಾದರೂ ಸಿಕ್ಕಿಯೇ ಇರುತ್ತಾರೆ.

ಈ ಟ್ರಾಫಿಕ್‌ ಸಿಗ್ನಲ್ಲುಗಳಲ್ಲಿ ಮುಖ್ಯವಾಗಿ ಮೂರು ಬಣ್ಣಗಳಿರುತ್ತವೆ. ಹೆಚ್ಚಿನ ಜನನಿಬಿಡ ಹಾಗೂ ವಾಹನಗಳ ಸಂಖ್ಯೆ ಅಧಿಕವಿರುವ ರಸ್ತೆಗಳಲ್ಲಿ ಇಂತಹ ಟ್ರಾಫಿಕ್‌ ಲೈಟುಗಳನ್ನು ಬಳಸುತ್ತಾರೆ.

ನಗರದ ವಾಹನ ಸವಾರರು ಈ ಕೆಂಪು ಬಣ್ಣ ಅಷ್ಟಾಗಿ ಇಷ್ಟ ಪಡುವುದಿಲ್ಲ ಟ್ರಾಫಿಕ್‌ ಲೈಟ್‌ ಕೆಂಬಣ್ಣಕ್ಕೆ ತಿರುಗುವ ಮೊದಲೇ ಅಲ್ಲಿಂದ ಮುಂದೆ ಸಾಗಬೇಕೆಂದು ವೇಗವಾಗಿ ವಾಹನ ಚಾಲನೆ ಮಾಡುತ್ತಾರೆ. ಕೆಲವೊಮ್ಮೆ ಈ ರೀತಿಯ ಚಾಲನೆ  ಅಪಘಾತಕ್ಕೂ ಕಾರಣವಾಗುವುದು. ಟ್ರಾಫಿಕ್ಕಿನಲ್ಲಿ ಸಿಕ್ಕವರು ಹಸಿರು ಬಣ್ಣವೆಂದು ಬರುವುದೋ ಎಂದು ಬಕಪಕ್ಷಿಯಂತೆ ಕಾಯುತ್ತಿರುತ್ತಾರೆ.

ಆದರೆ ಟ್ರಾಫಿಕ್‌ ಸಿಗ್ನಲ್‌ಗ‌ಳಲ್ಲಿ ಕೆಂಪು ಬಣ್ಣವನ್ನು ಇಷ್ಟಪಡುವ ಒಂದು ದೊಡ್ಡ ಸಮೂಹವೇ ಇದೆ ಎಂದರೆ ನೀವು ನಂಬಲೇಬೇಕು. ಈ ಕೆಂಪು ಬಣ್ಣ ಅವರ ಜೀವನವನ್ನೇ ರೂಪಿಸುವ ಸಾಮರ್ಥ್ಯವನ್ನು ಹೊಂದಿದೆ.

ಒಮ್ಮೆ ದೂರದ ಮಹಾನಗರದಲ್ಲಿನ ಟ್ರಾಫಿಕ್‌ನಲ್ಲಿ ನಮ್ಮ ವಾಹನ ಬಂದಿಯಾಗಿತ್ತು. ಅತ್ತಿತ್ತ ಕಣ್ಣು ಹಾಯಿಸಿದಷ್ಟು ದೂರಕ್ಕೆ ವಾಹನಗಳ ದಟ್ಟನೆ ಮತ್ತು ಕರ್ಕಶ ಶಬ್ದ. ಈ ಜರ್ಜರಿತ ವಾಹನಗಳ ನಡುವೆಯೂ ಮೈ ಸುಡುವ ಬಿಸಿಲಿಗೆ ಸೆಡ್ಡು ಹೊಡೆದು ಭಾರದ ವಸ್ತುಗಳನ್ನೆಲ್ಲ ಹೆಗಲ ಮೇಲಿಟ್ಟುಕೊಂಡು ಪೆನ್ನು ಪೆನ್ಸಿಲ್ಲುಗಳನ್ನು ಮಾರುತ್ತ ಬರುತ್ತಿದ್ದ ಪುಟ್ಟ ಹುಡುಗನೊಬ್ಬ ಇಂದಿಗೂ ನನ್ನ ಮನಸ್ಸಿನಲ್ಲಿಯೇ ಉಳಿದಿದ್ದಾನೆ.

ಟ್ರಾಫಿಕ್‌ ಲೈಟು ಕೆಂಪು ಬಣ್ಣಕ್ಕೆ ತಿರುಗಿತ್ತಿದ್ದಂತೆ ರಸ್ತೆಯಂಚಿಲ್ಲಿ ಕುಳಿತಿದ್ದ ಆ ಮುಗ್ಧ ಮುಖದಲ್ಲಿ ಕಿರುನಗೆ ಚಿಗುರೊಡೆದಿತ್ತು. ಕೈಯಲ್ಲಿದ್ದ ವಸ್ತುಗಳನ್ನು ಮಾರಲು ಅವಕಾಶ ದೊರೆಯಿತು ಎಂಬ ಭಾವನೆ ಅವನಲ್ಲಿ ಮೂಡುವ ಕೆಲ ನಿಮಷಗಳಲ್ಲೇ ಟ್ರಾಫಿಕ್‌ ಲೈಟು ಹಸುರು ಬಣ್ಣಕ್ಕೆ ತಿರುಗಿ ಆ ಮುಗ್ಧ ನಗು ಕಮರಿತ್ತು.  ಹೀಗೆ ಟ್ರಾಫಿಕ್‌ ಸಿಗ್ನಲ್‌ ಗಳಲ್ಲಿ ವಸ್ತುಗಳನ್ನು ಮಾರುವ ಅನೇಕರು ನಮ್ಮ ದೇಶದಲ್ಲಿದ್ದಾರೆ. ಇವರಲ್ಲಿ ಮಕ್ಕಳು, ವೃದ್ಧರ ಸಂಖ್ಯೆ ಅಧಿಕವಾಗಿದೆ.

ಹಣ, ಅಧಿಕಾರದ ಮೋಹಕ್ಕೊಳಗಾದ ಯುವ ಜನತೆ ತಮ್ಮ ತಂದೆ ತಾಯಿ ಮಕ್ಕಳನ್ನು ತಮ್ಮಿಂದ ದೂರವಿಡುತ್ತಿದ್ದಾರೆ. ಪೋಷಕರನ್ನು ಕಳೆದುಕೊಂಡ ಇವರು ಪ್ರತಿನಿತ್ಯ ಚೋಟು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ ಟ್ರಾಫಿಕ್‌ ಸಿಗ್ನಲ್‌ಗ‌ಳನ್ನು ಅವಲಂಬಿಸಿದ್ದಾರೆ. ಇವರೆಲ್ಲ ಹಸಿರು ಬಣ್ಣಕಿಂತ ಕೆಂಪು ಬಣ್ಣ ಎಂದು ಬರುವುದೋ ಎಂಬ ಆಶಾವಾದದಲ್ಲಿರುತ್ತಾರೆ.

- ಶಶಿಧರ ಮರಾಠಿ

ಎಂಎಂ ಮಹಾವಿದ್ಯಾಲಯ ಶಿರಸಿ

ಟಾಪ್ ನ್ಯೂಸ್

VK Sasikala: ರಾಜಕೀಯ ಪ್ರವೇಶಕ್ಕೆ ಸಮಯ ಪಕ್ವವಾಗಿದೆ… ವಿ.ಕೆ. ಶಶಿಕಲಾ ಮಹತ್ವದ ಘೋಷಣೆ

VK Sasikala: ರಾಜಕೀಯ ಪ್ರವೇಶಕ್ಕೆ ಸಮಯ ಪಕ್ವವಾಗಿದೆ… ವಿ.ಕೆ. ಶಶಿಕಲಾ ಮಹತ್ವದ ಘೋಷಣೆ

Pannun: ಪನ್ನು ಹತ್ಯೆಗೆ ಸಂಚು ಆರೋಪ: ಭಾರತೀಯ ಮೂಲದ ನಿಖಿಲ್ ಗುಪ್ತಾ ಅಮೆರಿಕಕ್ಕೆ ಹಸ್ತಾಂತರ

Pannun: ಪನ್ನು ಹತ್ಯೆಗೆ ಸಂಚು ಆರೋಪ: ಭಾರತೀಯ ಮೂಲದ ನಿಖಿಲ್ ಗುಪ್ತಾ ಅಮೆರಿಕಕ್ಕೆ ಹಸ್ತಾಂತರ

2-thirthahalli

Thirthahalli: ಬಸ್-ಲಾರಿ ಡಿಕ್ಕಿ; ಕೆಲವರಿಗೆ ಸಣ್ಣಪುಟ್ಟ ಗಾಯ

NEET ಬೃಹತ್‌ ಹಗರಣ: ವಿಪಕ್ಷ ಆಕ್ರೋಶ ತೀವ್ರ

NEET ಬೃಹತ್‌ ಹಗರಣ: ವಿಪಕ್ಷ ಆಕ್ರೋಶ ತೀವ್ರ

1-24–monday

Daily Horoscope: ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆ, ಉದ್ಯಮದಲ್ಲಿ ಪ್ರಗತಿ

Renuka Swamy Case;ಸ್ಥಳ ಮಹಜರು ವೇಳೆ ಮುಗುಳು ನಕ್ಕ ಪವಿತ್ರಾ ಗೌಡ

Renuka Swamy Case;ಸ್ಥಳ ಮಹಜರು ವೇಳೆ ಮುಗುಳು ನಕ್ಕ ಪವಿತ್ರಾ ಗೌಡ

Monsoon ಮಳೆ ಅಧಿಕ ಸರಿದ ಬರದ ಕಾರ್ಮೋಡ

Monsoon ಮಳೆ ಅಧಿಕ ಸರಿದ ಬರದ ಕಾರ್ಮೋಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-uv-fusion

UV Fusion: ನಾಲ್ಕು ಕಾಲಲ್ಲಿರುವ ದಯೆ ಎರಡು ಕಾಲಲ್ಲಿಲ್ಲ..!

8-uv-fusion

UV Fusion: ಭಾವನೆಯ ಸುಳಿಯೊಳಗಿನ ಬದುಕು

7-uv-fusion

UV Fusion: ಮನದ ಮಾತಿಗಿಂದು ಏನೆಂದು ಹೆಸರು?

9-uv-fusion

Fusion Cinema: ಮಂಥನದ ಕಥೆ ಗೊತ್ತಾ?

8-1

Sangeet Naari Mahal: ಗುಮ್ಮಟ ನಗರಿಯಲ್ಲಿ ಒಂದು ಸಂಗೀತ ಮಹಲ್‌

MUST WATCH

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೊಸ ಸೇರ್ಪಡೆ

VK Sasikala: ರಾಜಕೀಯ ಪ್ರವೇಶಕ್ಕೆ ಸಮಯ ಪಕ್ವವಾಗಿದೆ… ವಿ.ಕೆ. ಶಶಿಕಲಾ ಮಹತ್ವದ ಘೋಷಣೆ

VK Sasikala: ರಾಜಕೀಯ ಪ್ರವೇಶಕ್ಕೆ ಸಮಯ ಪಕ್ವವಾಗಿದೆ… ವಿ.ಕೆ. ಶಶಿಕಲಾ ಮಹತ್ವದ ಘೋಷಣೆ

Pannun: ಪನ್ನು ಹತ್ಯೆಗೆ ಸಂಚು ಆರೋಪ: ಭಾರತೀಯ ಮೂಲದ ನಿಖಿಲ್ ಗುಪ್ತಾ ಅಮೆರಿಕಕ್ಕೆ ಹಸ್ತಾಂತರ

Pannun: ಪನ್ನು ಹತ್ಯೆಗೆ ಸಂಚು ಆರೋಪ: ಭಾರತೀಯ ಮೂಲದ ನಿಖಿಲ್ ಗುಪ್ತಾ ಅಮೆರಿಕಕ್ಕೆ ಹಸ್ತಾಂತರ

2-thirthahalli

Thirthahalli: ಬಸ್-ಲಾರಿ ಡಿಕ್ಕಿ; ಕೆಲವರಿಗೆ ಸಣ್ಣಪುಟ್ಟ ಗಾಯ

NEET ಬೃಹತ್‌ ಹಗರಣ: ವಿಪಕ್ಷ ಆಕ್ರೋಶ ತೀವ್ರ

NEET ಬೃಹತ್‌ ಹಗರಣ: ವಿಪಕ್ಷ ಆಕ್ರೋಶ ತೀವ್ರ

1-24–monday

Daily Horoscope: ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆ, ಉದ್ಯಮದಲ್ಲಿ ಪ್ರಗತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.