Green Firecrackers: ಪರಿಸರ ಸ್ನೇಹಿ ಹಸುರು ಪಟಾಕಿ


Team Udayavani, Nov 12, 2023, 7:00 AM IST

8-uv-fusion

ಹಬ್ಬ ಎಂದರೆ ಸಂಭ್ರಮ. ದೇವರ ವಿಶೇಷ ಪೂಜೆ, ಹೊಸ ಬಟ್ಟೆ, ಸಿಹಿತಿಂಡಿಗಳ ಜತೆ ಪಟಾಕಿ ಇಲ್ಲದೆ ಹೋದರೆ ಹಬ್ಬಗಳು ಸಂಪೂರ್ಣವಾಗಲು ಸಾಧ್ಯವೆ. ಅದರಂತೆ ಪ್ರಸ್ತುತ ದಿನಗಳಲ್ಲಿ ಬರುತ್ತಿರುವ ಸಾಲು ಸಾಲು ಹಬ್ಬಗಳಿಂದ ಸಹಜವಾಗಿಯೆ ಪಟಾಕಿಗಳ ಹಾವಳಿ ಹೆಚ್ಚಾಗಿದೆ. ಆದರೆ ಪಟಾಕಿಗಳಿಂದ ಆಗುವ ಅನಾಹುತಗಳನ್ನು ಈ ಸಂದರ್ಭದಲ್ಲಿ ಮರೆಯುವಂತಿಲ್ಲ.

ಪಟಾಕಿಗಳಿಂದ ಆಗುತ್ತಿರುವ ಅನಾಹುತಗಳು ನಿನ್ನೆ, ಮೊನ್ನೆಯದಲ್ಲ. ಅದಕ್ಕಾಗಿಯೆ ಸರಕಾರ ಇದೀಗ ಅಪಾಯಕಾರಿ ಪಟಾಕಿಗಳನ್ನು ನಿಷೇಧಿಸಿದ್ದು ಜನರ ಸಂಭ್ರಮಕ್ಕೆ ಕಡಿವಾಣ ಬಿದ್ದಂತಾಗಿದೆ. ಈ ನಿರ್ಧಾರಕ್ಕೆ ಇನ್ನೊಂದು ಮುಖ್ಯ ಕಾರಣವೆಂದರೆ ಬೆಂಗಳೂರಿನ ಅತ್ತಿಬೆಲೆಯ ಪಟಾಕಿ ಅಂಗಡಿಯ ಸ್ಫೋಟದ ಅನಾಹುತ. ಅದಕ್ಕಾಗಿ ಕೇವಲ ಹಸುರು ಪಟಾಕಿಗಳಿಗೆ ಮಾತ್ರ ಬಳಸಬೇಕು ಎಂದು ಹೇಳಲಾಗುತ್ತಿದೆ.

ಹಬ್ಬ, ಹರಿದಿನ, ಮದುವೆ, ಸಂಭ್ರಮ ಸಮಾರಂಭಗಳಲ್ಲಿ ಇನ್ನೂ ಹಸುರು ಪಟಾಕಿಗಳನ್ನೇ ಬಳಸಬೇಕು ಎಂದು ಕಡಾಯಗೊಳಿಸಿದರೆ ಎಷ್ಟು ವಿಶೇಷವಾಗಿರಬಹುದು ಅಲ್ಲವೆ. ಎಲ್ಲರು ಇವುಗಳ ಬಳಕೆ ಆರಂಭಿಸಿದರೆ ಪರೋಕ್ಷವಾಗಿ ಪರಿಸರಕ್ಕೆ ನಮ್ಮದೊಂದು ಕೊಡುಗೆ ನೀಡಿದಂತಾಗುತ್ತದೆ. ಹಸುರು ಪಟಾಕಿ ಹೆಸರೇ ಹೇಳುವಂತೆ ಅಲ್ಪ ಮಟ್ಟಿಗೆ ಪರಿಸರ ಸ್ನೇಹಿಯಾಗಿವೆ. ಈ ಪಟಾಕಿಗಳಿಂದ ಅತಿಯಾದ ಶಬ್ಧ ಹಾಗೂ ವಾಯು ಮಾಲಿನ್ಯ ಉಂಟಾಗುವುದಿಲ್ಲ. ಹಾಗೂ ಇವುಗಳಲ್ಲಿ ರಾಸಾಯನಿಕಗಳು ಇರುವುದಿಲ್ಲ. ಇದರಿಂದಾಗಿ ಹಬ್ಬಗಳಲ್ಲಿ ಆಗುವ ಮಾಲಿನ್ಯವನ್ನು ಆದಷ್ಟು ಕಡಿಮೆ ಮಾಡಬಹುದು.

ಪರಿಸರ ಸ್ನೇಹಿ ಆಗಿರುವ ಈ ಪಟಾಕಿಗಳನ್ನು ಮಿತವಾಗಿ ಬಳಸುವುದರಿಂದ ಪ್ರಕೃತಿ, ಪ್ರಾಣಿ, ಪಕ್ಷಿ, ಮನುಷ್ಯರ ಜೀವವನ್ನು ಉಳಿಸಿದಂತಾಗುತ್ತದೆ ಹಾಗೂ ಇಷ್ಟು ವರ್ಷಗಳಲ್ಲಿ ಆದಂತಹ ಅನಾಹುತಗಳನ್ನು ಮುಂದಿನ ದಿನಗಳಲ್ಲಿ ತಪ್ಪಿಸಿದಂತಾಗುತ್ತದೆ. ಅತಿಯಾದರೆ ಅಮೃತವು ವಿಷವಾಗುತ್ತದೆ ಎನ್ನುವ ಗಾದೆಯಂತೆ ಯಾವುದೇ ಸಂಭ್ರಮವಾಗಲಿ ಮಿತವಾಗಿದ್ದರೆ ಉತ್ತಮ. ನಮಗಿಂತ ಮೀರಿದ ಶಕ್ತಿ ಪ್ರಕೃತಿ ಅದಕ್ಕೆ ಹಾನಿಯಾದರೆ ನಮ್ಮ ಜೀವನವನ್ನೇ ಅಪಾಯಕ್ಕೆ ಒಡ್ಡಿದಂತಾಗುತ್ತದೆ. ಹೀಗಾಗಿ ಪಟಾಕಿಗಳು ಮಾತ್ರವಲ್ಲ, ಉಳಿದಂತೆ ಪರಿಸರ ಸ್ನೇಹಿ ಪರಿಕರಗಳನ್ನೇ ಹೆಚ್ಚು ಬಳಕೆ ಮಾಡುವುದು ಒಳಿತು.

-ಚಂದ್ರಶೇಖರ್‌ ವಿ.

ಎಸ್‌.ಡಿ.ಎಂ., ಉಜಿರೆ

ಟಾಪ್ ನ್ಯೂಸ್

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

18-

UV Fusion: ತೇರು ಬೀದಿಗೆ ಬಂದಿದೆ

15

UV Fusion: ಜೀವನವನ್ನು ಪ್ರೀತಿಸೋಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.