UV Fusion: ಬದುಕು ಬಂಗಾರವಾಗಲಿ


Team Udayavani, May 25, 2024, 1:20 PM IST

4-

ಮೇ -10 ರಂದು ಬಸವೇಶ್ವರ ಜಯಂತಿ ಮತ್ತು ಅಕ್ಷಯ ತೃತೀಯ ದಿನ. ಶುಭಕಾರ್ಯಗಳಿಗೆ ಶುಭ ಹಾಡುವ ಶುಭದಿನ ಅಕ್ಷಯ ತೃತೀಯ ಮತ್ತು ಅಕ್ಷಯ ತದಿಗೆಯನ್ನು ಸಡಗರದಿಂದ ಆಚರಿಸಲು ಚಿನ್ನದಂಗಡಿಗಳು ಶೃಂಗಾರಗೊಂಡಿದ್ದನ್ನು ನಾವೆಲ್ಲರೂ ಕಾಣುತ್ತೇವೆ. ಈ ದಿನದಂದು ಚಿನ್ನಕೊಂಡರೆ ಲಕ್ಷ್ಮೀ ಮನೆಗೆ ಬರುತ್ತಾಳೆ ಎಂಬ ನಂಬಿಕೆಯೂ ಇದೆ.

ಅಕ್ಷಯ ತೃತೀಯ ಸಂದರ್ಭದಲ್ಲಿ ಗ್ರಾಹಕರು ಕಸಾಮಾನ್ಯವಾಗಿ ಚಿನ್ನ, ಬೆಳ್ಳಿ ಹಾಗೂ ವಜ್ರದ ಆಭರಣಗಳನ್ನು ಈ ದಿನಕ್ಕಾಗಿಯೇ ಕಾದು ಖರೀದಿ ಮಾಡುವವರು ಇದ್ದಾರೆ ಅದೇ ರೀತಿ ಇದೆ ದಿನ ಹಣ ವ್ಯಯಿಸಿ ದುಬಾರಿ ವಸ್ತು ನಿಮ್ಮಿಂದ ಕೊಳ್ಳಲು ಸಾಧ್ಯವಾಗದಿದ್ದರೆ ಉತ್ತಮ ಧನಾತ್ಮಕ ಯೋಚನೆಯೊಂದಿಗೆ ಇತರರಿಗೆ ಕೇಡು ಮಾಡದಂತೆ ಬದುಕಿದರೆ ಜೀವನ ಸಾರ್ಥಕ ಎನಿಸಲಿದೆ.

ಒಡವೆಗಳು ಎಷ್ಟಿದ್ದರೂ ಅದು ಕಡಿಮೆ ಎನ್ನುವ ಭಾವನೆ ಅನೇಕರಲ್ಲಿ ಇದ್ದೇ ಇರುತ್ತದೆ. ಪ್ರತಿ ವರ್ಷ ಅಕ್ಷಯ ತೃತೀಯದ ದಿನ ಖರೀದಿಸಿದ ಚಿನ್ನದ ಒಡವೆಗಳನ್ನೆಲ್ಲ ದೇವರ ಮುಂದೆ ಇಟ್ಟು ನಾಣ್ಯ ನೋಟುಗಳಿಗೂ ಕೂಡ ಪೂಜೆ ಮಾಡುತ್ತಾರೆ. ಆದರೆ ನಮ್ಮ ಜೀವನ ಇಂತಹ ವಸ್ತುವಿನಿಂದ ಸಮೃದ್ಧವಾಗದು ಎಂಬ ಅರಿವು ನಮಗೆ ಇರಬೇಕಿದೆ. ಮನೆ ಸ್ವಚ್ಛವಾಗಿ ಇರಿಸಬೇಕು ಆಗ ಮನಸ್ಸು ಸ್ವಚ್ಛವಾಗಲಿದೆ. ಕೂಡಿಟ್ಟ ಹೊನ್ನು ಕಾಯುವುದಕ್ಕಿಂತಲೂ ನಮ್ಮ ಬುದ್ಧಿಯನ್ನು ಹೊನ್ನಿನಷ್ಟೆ ಶುಭ್ರವಾಗಿ ಇಡುವ ಗುಣ ಬೆಳೆಸಿಕೊಳ್ಳಬೇಕು.

ಅಕ್ಷಯ ತೃತೀಯದಂದು ಚಿನ್ನಾಭರಣ ವಾಹನ ಹಾಗೂ ಬೆಲೆ ಬಾಳುವ ವಸ್ತುಗಳನ್ನು ಖರೀದಿಸಿದರೆ. ಅದೃಷ್ಟ ದೊರೆಯುತ್ತದೆ ಎಂಬುದು ನಂಬಿಕೆ ಇದು ಕೆಲವರ ಬದುಕಿನಲ್ಲಿ ನಿಜ ಆಗಿರಬಹುದು ಅದೇ ರೀತಿ ಈ ದಿನ ಚಿನ್ನ ಖರೀದಿ ಮಾಡಿದರೆ ಮತ್ತಷ್ಟು ಬೆಲೆ ಬಾಳುವ ವಸ್ತುಗಳನ್ನು ಖರೀದಿಸುವ ಯೋಗ ಬರುತ್ತದೆ ಎಂಬ ನಂಬಿಕೆಯೂ ಇದೆ. ಹಾಗಿದ್ದರೂ  ಪೂಜೆ ಪುನಸ್ಕಾರಗಳನ್ನು ಮಾಡುವ ಜತೆಗೆ ನಮ್ಮಿಂದ ಆದಷ್ಟು ಚಿಕ್ಕ ಮಟ್ಟಿಗಾದರೂ ಪರೋಪಕಾರ ಮಾಡುವ, ಇತರರ ಬಳಿ ಸ್ನೇಹ, ಪ್ರೀತಿಯಿಂದ ವರ್ತಿಸುವ ಗುಣ ಬೆಳೆಸಿಕೊಂಡಾಗ  ನಮ್ಮ ಬದುಕು ಬಂಗಾರವಾಗಲಿದೆ.

ವಿ.ಎಂ.ಎಸ್‌.ಗೋಪಿ

 ಬೆಂಗಳೂರು

ಟಾಪ್ ನ್ಯೂಸ್

2-thirthahalli

Thirthahalli: ಬಸ್-ಲಾರಿ ಡಿಕ್ಕಿ; ಕೆಲವರಿಗೆ ಸಣ್ಣಪುಟ್ಟ ಗಾಯ

NEET ಬೃಹತ್‌ ಹಗರಣ: ವಿಪಕ್ಷ ಆಕ್ರೋಶ ತೀವ್ರ

NEET ಬೃಹತ್‌ ಹಗರಣ: ವಿಪಕ್ಷ ಆಕ್ರೋಶ ತೀವ್ರ

1-24–monday

Daily Horoscope: ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆ, ಉದ್ಯಮದಲ್ಲಿ ಪ್ರಗತಿ

Renuka Swamy Case;ಸ್ಥಳ ಮಹಜರು ವೇಳೆ ಮುಗುಳು ನಕ್ಕ ಪವಿತ್ರಾ ಗೌಡ

Renuka Swamy Case;ಸ್ಥಳ ಮಹಜರು ವೇಳೆ ಮುಗುಳು ನಕ್ಕ ಪವಿತ್ರಾ ಗೌಡ

Monsoon ಮಳೆ ಅಧಿಕ ಸರಿದ ಬರದ ಕಾರ್ಮೋಡ

Monsoon ಮಳೆ ಅಧಿಕ ಸರಿದ ಬರದ ಕಾರ್ಮೋಡ

Government ಪೊಲೀಸ್‌ ವರ್ಗ: ಹೊಸ ನೀತಿ ಶೀಘ್ರ?

Government ಪೊಲೀಸ್‌ ವರ್ಗ: ಹೊಸ ನೀತಿ ಶೀಘ್ರ?

PM Vishwakarma Yojana: ಉಭಯ ಜಿಲ್ಲೆಗಳಲ್ಲಿ ನಿರೀಕ್ಷಿತ ನೋಂದಣಿ ಆಗಿಲ್ಲ

PM Vishwakarma Yojana: ಉಭಯ ಜಿಲ್ಲೆಗಳಲ್ಲಿ ನಿರೀಕ್ಷಿತ ನೋಂದಣಿ ಆಗಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-uv-fusion

UV Fusion: ನಾಲ್ಕು ಕಾಲಲ್ಲಿರುವ ದಯೆ ಎರಡು ಕಾಲಲ್ಲಿಲ್ಲ..!

8-uv-fusion

UV Fusion: ಭಾವನೆಯ ಸುಳಿಯೊಳಗಿನ ಬದುಕು

7-uv-fusion

UV Fusion: ಮನದ ಮಾತಿಗಿಂದು ಏನೆಂದು ಹೆಸರು?

9-uv-fusion

Fusion Cinema: ಮಂಥನದ ಕಥೆ ಗೊತ್ತಾ?

8-1

Sangeet Naari Mahal: ಗುಮ್ಮಟ ನಗರಿಯಲ್ಲಿ ಒಂದು ಸಂಗೀತ ಮಹಲ್‌

MUST WATCH

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೊಸ ಸೇರ್ಪಡೆ

2-thirthahalli

Thirthahalli: ಬಸ್-ಲಾರಿ ಡಿಕ್ಕಿ; ಕೆಲವರಿಗೆ ಸಣ್ಣಪುಟ್ಟ ಗಾಯ

NEET ಬೃಹತ್‌ ಹಗರಣ: ವಿಪಕ್ಷ ಆಕ್ರೋಶ ತೀವ್ರ

NEET ಬೃಹತ್‌ ಹಗರಣ: ವಿಪಕ್ಷ ಆಕ್ರೋಶ ತೀವ್ರ

1-24–monday

Daily Horoscope: ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆ, ಉದ್ಯಮದಲ್ಲಿ ಪ್ರಗತಿ

Renuka Swamy Case;ಸ್ಥಳ ಮಹಜರು ವೇಳೆ ಮುಗುಳು ನಕ್ಕ ಪವಿತ್ರಾ ಗೌಡ

Renuka Swamy Case;ಸ್ಥಳ ಮಹಜರು ವೇಳೆ ಮುಗುಳು ನಕ್ಕ ಪವಿತ್ರಾ ಗೌಡ

Monsoon ಮಳೆ ಅಧಿಕ ಸರಿದ ಬರದ ಕಾರ್ಮೋಡ

Monsoon ಮಳೆ ಅಧಿಕ ಸರಿದ ಬರದ ಕಾರ್ಮೋಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.