UV Fusion: ಜೀವನವೆಂಬ ನಿಜವಾದ ಪರೀಕ್ಷೆ


Team Udayavani, Apr 17, 2024, 3:51 PM IST

11

ವಿದ್ಯಾರ್ಥಿ ಜೀವನದವರೆಗೂ ಕಲಿಕೆಗೆ ಸಂಬಂಧಿಸಿದ ಪರೀಕ್ಷೆ ಇದ್ದರೆ, ಈ ವಿದ್ಯಾರ್ಥಿ ಜೀವನ ಒಮ್ಮೆ ಮುಗಿದ ಮೇಲೆ ನೋಡಿ ನಿಜವಾದ ಪರೀಕ್ಷೆ ನಿರೀಕ್ಷೆಗೂ ಮೀರಿ ಬರುವ ಸಮಯ. ಕಳೆದದ್ದು ಪೆನ್‌- ಪೇಪರ್‌ನ ಪರೀಕ್ಷೆ, ಆದರೆ ಮುಂದೆ ಬರುವುದು ಬದುಕನ್ನು ಕಟ್ಟಲು ಹೊರಟಿರುವ ನಾವುಗಳಿಗೆ ಎದುರಾಗುವ ನಾನಾ ಸವಾಲುಗಳ ಪರೀಕ್ಷೆ.

ಈ ಬಾಳಲ್ಲಿ ಸಾಗರದ ಅಲೆಗಳಂತೆ ನಿರಂತರವಾಗಿ ಸವಾಲುಗಳು ಬದುಕಿನಲ್ಲಿ ಬಡಿಯಲಾರಂಭಿಸುತ್ತದೆ. ಅದು ಬಾಳೆನ್ನುವ ನೌಕೆಯನ್ನು ಒಂದು ಕಡೆಯಿಂದ ಇನ್ನೊಂದು ಕಡೆಗೆ ಸೇರಿಸುವ ಸಾಧಾರಣ ಅಲೆಯಾಗಿರಬಹುದು, ಇಲ್ಲವೇ ಜೀವನ ಎನ್ನುವ ನೌಕೆಯನ್ನೇ ಗಡಗಡನೆ ನಡುಗಿಸುವ ಅಲೆಯಾಗಿರಬಹುದು! ಅವರ ಅವರ ಜೀವನವು ನೌಕೆಯಂತಿರುವಾಗ ಸ್ವತಃ ಅವರೇ ನಾವಿಕನಾಗಿರುತ್ತಾರೆ.

ಎದುರಾಗುವ ನಾನಾ ಸವಾಲುಗಳನ್ನು ಎದುರಿಸಿ, ನೌಕೆಯನ್ನು ತಾನು ಅಂದುಕೊಂಡ ಗುರಿಯತ್ತ ಮುಟ್ಟಿಸುವ ಸಾಮರ್ಥ್ಯ ಅವನಿಗಿರಬೇಕು. ಇಲ್ಲದಿದ್ದರೆ ಅದನ್ನು ಬೆಳೆಸಿಕೊಳ್ಳಬೇಕು. ಎದುರಾದ ಸಮಸ್ಯೆಗಳಿಗೆ ಹೆದರದೆ ಮುನ್ನುಗ್ಗುವವನು ಸಾಹಸಿ. ಹೆದರಿ ಓಡಿ ಹೋದ ಹೇಡಿಯು ಸಾಧನೆಗೆ ಅನರ್ಹನಾಗುತ್ತಾನೆ. ಆತ ಹೆದರಿಕೆಯಿಂದಲೇ, ಜೀವನ ಎನ್ನುವ ಪರೀಕ್ಷೆಯಲ್ಲಿ ಉತ್ತೀರ್ಣನಾಗದೆ ಸೋಲುತ್ತಾನೆ.

ಈ ವಿದ್ಯಾರ್ಥಿ ಜೀವನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದವರು, ಈ ಜೀವನವೆಂಬ ಪರೀಕ್ಷೆಯಲ್ಲಿ ವಿಫ‌ಲ ಹೊಂದಿದ ಉದಾಹರಣೆಗಳಿವೆ. ಅಂತೆಯೇ ವಿದ್ಯಾರ್ಥಿ ಜೀವನದ ಪರೀಕ್ಷೆಯಲ್ಲಿ ವಿಫ‌ಲವಾಗಿ ಜೀವನ ಎನ್ನುವ ಪರೀಕ್ಷೆಯಲ್ಲಿ ಸಫ‌ಲವಾದ ಉದಾಹರಣೆ ಕೂಡ ಇದೆ. ಆದರೆ ಎರಡೂ ಪರೀಕ್ಷೆಯಲ್ಲಿ ಗೆಲ್ಲಬೇಕೆನ್ನುವ ಆಸೆ ಪ್ರತಿಯೊಬ್ಬರದ್ದು.

ಪರೀಕ್ಷೆ ಎನ್ನುವುದು ಅದೃಷ್ಟ, ಪರಿಶ್ರಮದ ಮೇಲೆ ನಿಂತಿರುತ್ತದೆ. ಪರಿಶ್ರಮ ಈ ನಿಟ್ಟಿನಲ್ಲಿ ವಿಶೇಷ ಎಂದೆನಿಸುತ್ತದೆ. ಕಷ್ಟ ಪಟ್ಟು ದುಡಿದು ಇಷ್ಟವನ್ನು ಸಾಧಿಸು. ಸಾಧಿಸಿದವನಿಗೆ ಸಬಲವನ್ನೇ ನುಂಗಬಹುದು. ಸಾಧನೆಗೆ ಇಳಿದವನಿಗೆ ಹಾದಿ ಸುಗಮವಲ್ಲ, ಸುಗಮ ಹಾದಿಯಲ್ಲಿ ನಡೆದವ ಎಂದೂ ಸಾಧಕನಾಗಲಾರ.

-ಗಿರೀಶ್‌ ಪಿ.ಎ.

ವಿ. ವಿ. ಮಂಗಳೂರು

ಟಾಪ್ ನ್ಯೂಸ್

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

18-

UV Fusion: ತೇರು ಬೀದಿಗೆ ಬಂದಿದೆ

15

UV Fusion: ಜೀವನವನ್ನು ಪ್ರೀತಿಸೋಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.