ಮಗುವಿನ ಜೀವ ಉಳಿಸಿದ ಸಂತೋಷ ಇಂದಿಗೂ ಇದೆ


Team Udayavani, Jul 24, 2020, 9:01 PM IST

Blood donation

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ತಂತ್ರಜ್ಞಾನ ಯುಗ ಬಂದ ಮೇಲೆ ಬಹುತೇಕರು ಫೇಸ್‌ಬುಕ್‌ ಮತ್ತು ವಾಟ್ಸ್ಯಾಪ್‌ ಹೀಗೆ ಹತ್ತು ಹಲವಾರು ಸಾಮಾಜಿಕ ಜಾಲತಾಣಗಳನ್ನು ವೀಕ್ಷಿಸುವುದು ಸರ್ವ ಸಾಮಾನ್ಯ.

ಕೆಲವು ಬಾರಿ ತುರ್ತು ಸಂದರ್ಭಗಳಲ್ಲಿ ಯಾರಿಗಾದರೂ ರಕ್ತ ಬೇಕಾದರೆ “ದಯಮಾಡಿ ದಾನಿಗಳು ರಕ್ತ ನೀಡಿ’ ಎಂಬ ಸಂದೇಶಗಳು ವಾಟ್ಸಾéಪ್‌ ಗ್ರೂಪ್‌ಗ್ಳಲ್ಲಿ ಸಾಕಷ್ಟು ಬರುತ್ತಿರುತ್ತವೆ. ಹೀಗೆ ಒಂದು ದಿನ ಮಧ್ಯಾಹ್ನ ಒಂದು ಸಂದೇಶ ಬಂತು.

8 ವರ್ಷದ ಮಗುವಿಗೆ ರಸ್ತೆ ಅಪಘಾತವಾಗಿ ರಕ್ತಸ್ರಾವ ವಾಗಿದೆ; ಮಗುವಿಗೆ ರಕ್ತದ ಆವಶ್ಯ ಕತೆಯಿದ್ದು ತತ್‌ಕ್ಷಣ ಅಗತ್ಯವಿದೆ ಎಂಬುದು ಆ ಸಂದೇಶದ ಸಾರಾಂಶವಾಗಿತ್ತು.
ಇದನ್ನು ಓದಿದ ಮೇಲೆ ಮನಸ್ಸಿಗೆ ಏನೋ ಕಸಿವಿಸಿಯ ಭಾವ. ಸಂದೇಶ ಬಂದಿರುವ ನಂಬರಿಗೆ ಮತ್ತೆ ಕರೆ ಮಾಡಿ ಆಸ್ಪತ್ರೆಗೆ ಹೋಗಿ ರಕ್ತದಾನ ಮಾಡಿದೆ. ಬರುವಾಗ ಆ ಮಗುವಿನ ತಾಯಿ ನನ್ನ ಕೈ ಹಿಡಿದು “ನೀವು ರಕ್ತ ಕೊಡದೆ ಇದ್ದರೆ ನನ್ನ ಕೂಸು ಬದುಕುತ್ತಿರಲಿಲ್ಲ’ ಎಂದು ಕಣ್ಣೀರು ಹಾಕಿದರು. ನನಗೆ ಆ ಸಮಯಕ್ಕೆ ಆದ ಸಂತೋಷ ಹಿಂದೆಲ್ಲೂ ಲಭಿಸಿರಲಿಲ್ಲ.

ವಿದ್ಯಾದಾನ, ಅನ್ನದಾನ ಮತ್ತು ರಕ್ತದಾನ ಇವುಗಳಲ್ಲಿ ಅತ್ಯಂತ ಶ್ರೇಷ್ಠವಾದ ದಾನಗಳು ಎಂಬುದನ್ನು ಕೇಳಿದ್ದೆ. ಅಂದು ಅದು ಸತ್ಯ ವಾಗಿ ಕಂಡಿತು. ರಕ್ತ ಸಂಜೀವಿನಿ ಇದ್ದಂತೆ. ಅದಕ್ಕೆ ಪರ್ಯಾಯ ವಸ್ತುವಿಲ್ಲ. ವಿಶ್ವದಲ್ಲಿ ಪ್ರತೀ ಕ್ಷಣ ಕ್ಕೊಮ್ಮೆ ಯಾರಿಗಾದರೂ ರಕ್ತದ ಅಗತ್ಯ ವಿರುತ್ತದೆ. ಅದಕ್ಕೆ ಹೇಳುವುದು ದೇಹದಲ್ಲಿ ರಕ್ತವಿದ್ದರೆ ಸಾಲದು, ರಕ್ತದಾನ ಮಾಡಿ ಜೀವ ಉಳಿಸಬಲ್ಲ ಉದಾರ ಮನಸ್ಸು ಪ್ರತಿಯೊಬ್ಬರಿಗೂ ಬೇಕು. ನಾವೆಲ್ಲ ಒಂದೇ ಎಂದು ತಿಳಿದು ರಕ್ತದಾನ ಮಾಡಿದಾಗ ಮಾತ್ರ ನಮ್ಮಿಂದ ಜೀವ ಉಳಿಯಲು ಸಾಧ್ಯ.

- ಅನ್ನಪೂರ್ಣ ನಾಯಕ್‌, ಕಲಬುರಗಿ ವಿಶ್ವವಿದ್ಯಾನಿಲಯ

ಟಾಪ್ ನ್ಯೂಸ್

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19-rcb

RCB: ಈ  ಸಲ ಕಪ್‌ ನಮ್ಮದು…

18

Honesty: ಪ್ರಾಮಾಣಿಕರಿಗಿದು ಕಾಲವಲ್ಲ…

17

Sirsi: ಶಿರಸಿ ಮಾರಿಕಾಂಬೆ ವೈಭವದ ಜಾತ್ರೆ

16-wtr

Water: ನೀರು ಭುವನದ ಭಾಗ್ಯ

15-mother

Mother: ಕಣ್ಣಿಗೆ ಕಾಣುವ ದೇವರು ಅಂದರೆ ಅಮ್ಮ ತಾನೇ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.