Water: ನೀರನ್ನು ಮಿತವಾಗಿ ಬಳಸೋಣ


Team Udayavani, May 9, 2024, 3:31 PM IST

12-uv-fusion

ಇತ್ತೀಚಿನ ದಿನಗಳಲ್ಲಿ ಅಂತರ್ಜಲ ಮಟ್ಟವು ತ್ವರಿತವಾಗಿ ಕ್ಷಿಣಿಸುತ್ತಿದೆ. ಇದಕ್ಕೆ ಮೂಲ ಕಾರಣವೇ ಮಾನವ. ಮಾನವನ ಅತಿಯಾದ ಆಸೆಯಿಂದ ಇಂದು ಅಂತರ್ಜಲ ಮಟ್ಟ ಕಡಿಮೆಯಾಗುತ್ತಿದೆ. ಭೂಮಿಯಲ್ಲಿ ನೆಮ್ಮದಿಯ ಜೀವನವನ್ನು ನಡೆಸುತ್ತಾ ಹೋಗುವುದನ್ನು ಬಿಟ್ಟು ಈ ಸುಂದರವಾದ ಪ್ರಕೃತಿಯಲ್ಲಿರುವ ಸಂಪನ್ಮೂಲಗಳನ್ನು ತನ್ನ ದುರಾಸೆಗಾಗಿ ಬಲಿತೆಗೆದುಕೊಳ್ಳುತ್ತಿದ್ದಾನೆ.

ಹಿಂದಿನ ಕಾಲದಲ್ಲಿ ಕೆರೆ, ಬಾವಿ, ನದಿಯ ನೀರನ್ನು ಅನಾಯಾಸವಾಗಿ ಕೃಷಿ, ದಿನನಿತ್ಯದ ಕೆಲಸಗಳಿಗೆ ಬಳಸಿಕೊಳ್ಳುತ್ತಿದ್ದರು. ಭೂಮಿಯಲ್ಲಿರುವ ನೀರಿನ ಮಟ್ಟ ಕಡಿಮೆಯಾಗುತ್ತಾ ಹೋದಂತೆ ಕೊಳವೆ ಬಾವಿಯನ್ನು ಕೊರೆಯಲು ಪ್ರಾರಂಭವಾಯಿತು. ಕೆರೆ, ನದಿ, ಬಾವಿಯ ನೀರನ್ನು ಬಿಟ್ಟು ಕೊಳವೆ ಬಾವಿಯನ್ನು ಕೊರೆದು ಅವುಗಳ ನೀರನ್ನು ಬಳಸಲಾರಂಭಿಸಿದರು. ಇದರಿಂದ ಭೂಮಿಯಲ್ಲಿ ಇರುವ ತೇವಾಂಶವು ಕಡಿಮೆಯಾಗಿ ಅಂತರ್ಜಲ ಮಟ್ಟವು ಕುಸಿಯಲು ಕಾರಣವಾಯಿತು. ಅನಂತರ ದಿನಗಳಲ್ಲಿ ಕಾಡು ನಾಶವು ಹೆಚ್ಚಾಗಿ ಕಂಡುಬಂತು. ಇದರಿಂದ ಮಳೆ ಬಾರದೆ ಇದ್ದಾಗ ಭೂಮಿಯ ಮೇಲಿನ ನೀರಿನ ಅಂಶವು ಕಡಿಮೆಯಾಗತೊಡಗಿತು.

ಮಾನವನು ತನ್ನ ಏಳಿಗೆಯನ್ನು ಕಾಣಲು ನೀರಿನ ಮೂಲಗಳಾದ ಕೆರೆ, ನದಿ, ಹಳ್ಳ ಕೊಳ್ಳ ಬಾವಿ ಇತ್ಯಾದಿಗಳನ್ನು ಮುಚ್ಚುತ್ತಾ ಬಂದ. ಆ ಸ್ಥಳಗಳಲ್ಲಿ ಬೃಹತ್‌ ಕಟ್ಟಡಗಳು, ಕೈಗಾರಿಕೆ, ಕಾರ್ಖಾನೆಗಳನ್ನು ನಿರ್ಮಾಣ ಮಾಡಿ ನೀರಿನ ಮೂಲಗಳು ಇಲ್ಲದ ಹಾಗೆ ಮಾಡಿ. ಇತ್ತೀಚಿನ ದಿನಗಳಲ್ಲಿ ಬೇಸಗೆ ಆರಂಭವಾಗುವ ಮೊದಲೇ ಬಿಸಿಲ ತಾಪ ಹೆಚ್ಚಾಗಿ ಇದ್ದ ನೀರಿನ ಮೂಲಗಳು ಬತ್ತಿಹೋಗುತ್ತಾ ಇವೆ.

ಕುಡಿಯಲು ನೀರು ಇಲ್ಲದ ಪರಿಸ್ಥಿತಿಯನ್ನು ಹಲವು ಹಳ್ಳಿಗಳಲ್ಲಿ ಕಾಣುತ್ತೇವೆ. ಮಾನವನ ದುರಾಸೆಯಿಂದ ಮೂಕ ಪ್ರಾಣಿಗಳು ತನಗೆ ಆಹಾರವಿಲ್ಲದೆ ತಮ್ಮ ಪ್ರಾಣವನ್ನು ಕಳೆದುಕೊಳ್ಳುತ್ತಿವೆ. ನೀರು ಬೇಕು ಎಂದಾಗ ಭೂಮಿಯನ್ನು ಎಷ್ಟು ಕೊರೆದರೂ ನೀರು ಸಿಗದೆ ಇರುವ ಪರಿಸ್ಥಿತಿಯನ್ನು ತಲುಪುತ್ತಿದ್ದೇವೆ. ಇನ್ನು ಮುಂದೆಯಾದರೂ ನೀರನ್ನು ಮಿತವಾಗಿ ಬಳಸುತ್ತಾ ಹೋಗಬೇಕಾಗುತ್ತದೆ.

ಮುಂದಿನ ದಿನಗಳಲ್ಲಿ ನೀರಿನ ದುಂದುವೆಚ್ಚ ಮುಂದುವರಿಯುತ್ತಾ ಹೋದರೆ ಈ ಭೂಮಿಯು ಬರಡಾಗಿ ಯಾವುದೇ ರೀತಿಯ ಸಸ್ಯಗಳು, ಪ್ರಾಣಿಸಂಕುಲಗಳು ಇಲ್ಲದೆ ಹೋಗಬಹುದು. ಹಾಗಾಗಿ ಮುಂದಿನ ಪೀಳಿಗೆಗೆ ನೀರು ಎಲ್ಲಿದ ಉತ್ಪತ್ತಿಯಾಗುತ್ತದೆ ಹಾಗೂ ಅಂತರ್ಜಲ ಅಂದರೆ ಏನು ಗೊತ್ತಿರದ ಕಾಲ ಕೂಡ ಬರಬಹುದು. ಆದ್ದರಿಂದ ನೀರನ್ನು ಮಿತವಾಗಿ ಬಳಸುವ ಹಾಗೂ ಅಂತರ್ಜಲದ ಸಂರಕ್ಷಣೆಯನ್ನು ಮಾಡುತ್ತಾ ಮುಂದಿನ ಯುವ ಪೀಳಿಗೆ ಹಾಗೂ ಭೂಮಿಯಲ್ಲಿ ವಾಸಿಸುವ ಸಂಕಲ್ಪ ಜೀವರಾಶಿಗಳಿಗೆ ನೀರನ್ನು ಉಳಿಸೋಣ.

-ರಕ್ಷಿತಾ ಪೂಜಾರಿ

ಕಾರ್ಕಳ

ಟಾಪ್ ನ್ಯೂಸ್

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

4-cet

CET Results: ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ ಸಿಇಟಿ ಫಲಿತಾಂಶ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

mohammad-mokhber

Iran President ಇಬ್ರಾಹಿಂ ರೈಸಿ ದುರ್ಮರಣ; ಅಧಿಕಾರ ಕೈಗೆತ್ತಿಕೊಂಡ ಮೊಹಮ್ಮದ್ ಮೊಖ್ಬರ್

3-banahatti

Boys Drowned: ಬನಹಟ್ಟಿ ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು      

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

is there any reserve day for ipl qualifiers? what rule says

IPL Playoff ಪಂದ್ಯಗಳಿಗೆ ಮೀಸಲು ದಿನವಿದೆಯೇ? ಮಳೆ ನಿಯಮ ಏನು ಹೇಳುತ್ತದೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-doctor

Health: ಸದಾ ಎಚ್ಚರದಿಂದಿರಿ: ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಿ

12-

Heat Weather: ಹಬೆಯಾಡುತ್ತಿರುವ ವಸುಂಧರೆ

11-candle

UV Fusion: ಆಯಸ್ಸು ಅಳಿಯುವ ಮುನ್ನ

10-ಉವ-ಉಸಿಒನ

Madhur Temple: ಏಕದಂತನ ಚಿತ್ರವೇ ಮೂರ್ತಿ ಆದ ಪರಿ

13-uv-fusion

Dance: ಬಸಣ್ಣನ ಡ್ಯಾನ್ಸು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

5-vijayanagara

Rain: ಹಲವು ವರ್ಷಗಳ ನಂತರ ಕೆರೆಗಳಿಗೆ ನೀರು; ರೈತರ ಮೊಗದಲ್ಲಿ ಮಂದಹಾಸ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

4-cet

CET Results: ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ ಸಿಇಟಿ ಫಲಿತಾಂಶ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

Davanagere ನೇಹಾ-ಅಂಜಲಿ ಹಂತಕರಿಗೆ ಗಲ್ಲು ಶಿಕ್ಷೆ ವಿಧಿಸಿ; ಮಡಿವಾಳ ಸಮಾಜದ ಪ್ರತಿಭಟನೆ

Davanagere ನೇಹಾ-ಅಂಜಲಿ ಹಂತಕರಿಗೆ ಗಲ್ಲು ಶಿಕ್ಷೆ ವಿಧಿಸಿ; ಮಡಿವಾಳ ಸಮಾಜದ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.