Election: ಮತದಾನ ಮಾಡಿ ಪ್ರಜಾಪ್ರಭುತ್ವ ಹಬ್ಬ ಆಚರಿಸೋಣ


Team Udayavani, May 4, 2024, 3:40 PM IST

7-uv-fusion

ಮತದಾನವೆಂಬುದು ಸಂವಿಧಾನವು ಪ್ರಜೆಗಳಿಗೋಸ್ಕರ ಕಲ್ಪಿಸಿರುವ ಹಕ್ಕು. ಪ್ರಜೆಗಳೇ ತಮ್ಮ ಇಚ್ಚೆಯನುಸಾರ ನಾಯಕನನ್ನು ಆಯ್ಕೆ ಮಾಡಿ ತಮ್ಮ ಕ್ಷೇತ್ರ ಅಭಿವೃದ್ಧಿಪಡಿಸುವ ಸಲುವಾಗಿ, ತಮ್ಮ ಕ್ಷೇತ್ರದ ಪರವಾಗಿ ಸಂಸತ್ತಿಗೆ ಕಳಿಸುವ ಆಯ್ಕೆ ಇದಾಗಿದೆ. ಮತದಾನ ದೇಶದ ಪ್ರತಿಯೊಬ್ಬ ಪ್ರಜೆಯ ಜವಾಬ್ದಾರಿಯೂ ಹೌದು.

ದೇಶದಲ್ಲಿ ವಿವಿಧ ಹಂತಗಳಲ್ಲಿ ಲೋಕಸಭೆ ಚುನಾವಣೆಯ ಮತದಾನ ಈಗಾಗಲೇ ಆರಂಭವಾಗಿದ್ದು, 18 ವರ್ಷ ಮೇಲ್ಪಟ್ಟ ನಾಗರಿಕರು ತಮಗೆ ಸಂವಿಧಾನದತ್ತವಾಗಿ ಲಭಿಸಿರುವ ಮತದಾನದ ಹಕ್ಕುನ್ನು ಜವಾಬ್ದಾರಿಯಿಂದ ಅತ್ಯಗತ್ಯವಾಗಿ ಚಲಾಯಿಸಬೇಕಾಗಿದೆ. ದೇಶದಲ್ಲಿ ಚುನಾವಣೆ, ಮತದಾನದ ಪ್ರಾಮುಖ್ಯತೆ ಕುರಿತು ಜನರಲ್ಲಿ ಎಷ್ಟೇ ಜಾಗೃತಿ ಮೂಡಿಸಿದರೂ ಎಲ್ಲರೂ ಮತಹಾಕುವಂತೆ ಮಾಡುವಲ್ಲಿ ಮಾತ್ರ ವಿಫ‌ಲರಾಗಿದ್ದೇವೆ.

2019ರ ಲೋಕಸಭಾ ಚುನಾವಣೆಯಲ್ಲಿ ಒಟ್ಟರೆ ಶೇ. 67.40ರಷ್ಟು ಮತದಾನವಾಗಿತ್ತು. ಚುನಾವಣ ಆಯೋಗದ ಸ್ವೀಪ್‌ನಂಥ ಕಾರ್ಯಕ್ರಮಗಳು ಹಾಗೂ ಮತದಾನಕ್ಕೆ ಪೂರಕವಾದ ವಾತಾವರಣ ನಿರ್ಮಿಸಲು ಕೈಗೊಂಡಿರುವ ವಿವಿಧ ಕ್ರಮಗಳಿಂದಾಗಿ ಕಳೆದ ಕೆಲವು ಚುನಾವಣೆಗಳಲ್ಲಿ ಮತದಾನ ಪ್ರಮಾಣ ಹೆಚ್ಚುತ್ತಿರುವುದು ಕಂಡು ಬಂದಿದೆ.

ನಿರ್ಧಿಷ್ಟವಾಗಿ ವಿದ್ಯಾವಂತ ಮತದಾರರಲ್ಲಿ ಮತದಾನದ ಮಹತ್ವದ ಅರಿವು ಮೂಡಿಸಲು ಮಾಡಿರುವ ಪ್ರಯತ್ನಗಳು ಶ್ಲಾಘನೀಯ. ಅದೇ ರೀತಿ ಯಾವುದೇ ಆಮಿಷಗಳಿಗೆ ಒಳಗಾಗಿ ಮತದಾನ ಮಾಡುವುದರಿಂದ ದೇಶದ ಪ್ರಗತಿಗೆ ಶೋಭೆ ತರುವುದಿಲ್ಲ. ಮತದಾನ ಹಕ್ಕನ್ನು ಚಲಾಯಿಸದಿದ್ದರೆ ಅವರ ಕರ್ತವ್ಯದಿಂದ ವಂಚಿತರಾಗುವುದು ಮಾತ್ರವಲ್ಲದೆ ಸಂವಿಧಾನಕ್ಕೂ ಅಪಮಾನ ಮಾಡಿದಂತೆ.

ಮತದಾನ ಮಾಡುವುದರಿಂದ ತಮ್ಮ ಕ್ಷೇತ್ರಗಳ ಅಭಿವೃದ್ಧಿಯ ಜತೆಗೆ ದೇಶದ ಪ್ರಗತಿಗೂ ಕೊಡುಗೆ ನೀಡಿದಂತಾಗುತ್ತದೆ. ಹೇಗೆಂದರೆ ಸೂಕ್ತ ಅಭ್ಯರ್ಥಿಗಳನ್ನು ಅಯ್ಕೆ ಮಾಡದಿದ್ದರೆ ಕೇವಲ ನೆಪ ಮಾತ್ರಕ್ಕೆ ಸಂಸತ್ತಿನಲ್ಲಿ ಕೂರುವರು ಹೊರತು ಅಭಿವೃದ್ಧಿಯ ಕ್ರಿಯಾಶೀಲತೆ ಅವರಿಗಿರುವುದಿಲ್ಲ.

ಮತದಾನ ಮಾಡುವ ಸಲುವಾಗಿ ಯಾವುದೆ ರೀತಿಯ ಹಣ ಆಮಿಷಗಳಿಗೆ ಒಳಗಾಗಿ ಮತ ಚಲಾಯಿಸಿದರೆ ಅದು ನಿಮ್ಮನ್ನು ನೀವೇ ಮಾರಾಟ ಮಾಡಿಕೊಂಡಂತೆ ಹಾಗೇ ನಿಮಗೆ ಹಣ ನೀಡಿ ಗೆಲ್ಲುವ ಅಭ್ಯರ್ಥಿಯು ತಾನು ಚುನಾವಣೆಯಲ್ಲಿ ಖರ್ಚುಮಾಡಿದ ಹಣವನ್ನು ಪಡೆಯುವ ಸಲ್ಲವಾಗಿ ಯೋಚನೆ ಮಾಡುತ್ತಾನೆ ಹೊರತು, ಕ್ಷೇತ್ರದ ಅಭಿವೃದ್ಧಿ ಮತ್ತು ದೇಶದ ಏಳಿಗೆಯ ಕಡೆಗೆ ಗಮನನೀಡುವುದಿಲ್ಲ.

ಅದ್ದರಿಂದ ಮತದಾನ ಮಾಡುವ ಮೊದಲು ಯಾರೆಂದು ತಿಳಿದು ಮತದಾನ ಮಾಡುವ ಮೂಲಕ ಸೂಕ್ತ ವ್ಯಕ್ತಿಯನ್ನು ಸಂಸತ್ತಿಗೆ ಕಳುಹಿಸಿ ದೇಶದ ಪ್ರಗತಿಗೆ ಪಾತ್ರವಾಗಬೇಕು. ತಪ್ಪದೆ ಮತದಾನ ಮಾಡುವ ಮುಲಕ ದೇಶದ ಪ್ರಗತಿಯಲ್ಲಿ ಕೈಜೋಡಿಸೋಣ ಅರ್ಹ ಅಭ್ಯರ್ಥಿಯನ್ನು ಆಯ್ಕೆಮಾಡಿ ಪ್ರಜಾಪ್ರಭುತ್ವ ಹಬ್ಬವನ್ನು ಆಚರಿಸೋಣ.

ನಿತಿನ್‌

ಎಸ್‌ಡಿಎಂ, ಕಾಲೇಜು ಉಜಿರೆ

ಟಾಪ್ ನ್ಯೂಸ್

Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ

Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ

crime

Ramanagara: ತಂದೆಯಿಂದಲೇ ಮಗನ ಕೊಲೆ.!

Bus Carrying Devotees Catches Fire In Haryana

Nuh; ಹೊತ್ತಿ ಉರಿದ ಮಥುರಾ ಭಕ್ತರಿದ್ದ ಬಸ್; ಎಂಟು ಮಂದಿ ಸಾವು

ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

ಅವ್ಯವಸ್ಥೆ… ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು

KARಸಾಗರದಾಚೆಯಿಂದ ತವರಿಗೆ ಕರೆ ತಂದ ಕೃಷಿ ಪ್ರೀತಿ

Karkala ಸಾಗರದಾಚೆಯಿಂದ ತವರಿಗೆ ಕರೆ ತಂದ ಕೃಷಿ ಪ್ರೀತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-uv-fusion

Dance: ಬಸಣ್ಣನ ಡ್ಯಾನ್ಸು

12-uv-fusion

Smile: ಕಷ್ಟ – ಸುಖದ ಜೀವನ… ನಗು ನಗುತಾ ಸಾಗಿ

11-uv-fusion

UV Fusion: ಕಡಲ ಕುವರರೇ, ನಿಮಗೊಂದು ಸಲಾಂ!

10-uv-fusion

Festival: ಊರ ಹಬ್ಬ

9-uv-fusion

Goal: ಬದಲಾವಣೆ ನಮ್ಮ ಗುರಿಯತ್ತ ಸಾಗುವಂತಿರಲಿ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ

Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ

crime

Ramanagara: ತಂದೆಯಿಂದಲೇ ಮಗನ ಕೊಲೆ.!

Bus Carrying Devotees Catches Fire In Haryana

Nuh; ಹೊತ್ತಿ ಉರಿದ ಮಥುರಾ ಭಕ್ತರಿದ್ದ ಬಸ್; ಎಂಟು ಮಂದಿ ಸಾವು

ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

ಅವ್ಯವಸ್ಥೆ… ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.