ನಿನ್ನ ಕಂಡಾಗ ಜಗವ ಮರೆತ ಪದವೊಂದು ನಾನು


Team Udayavani, Feb 13, 2020, 5:43 PM IST

love-4

ಇರದೆ ಕೋಗಿಲೆ ಬರಿದಾದಂತೆ ಮಾಮರ

ಕಾಣದ ಅಂತರಾಳದಲ್ಲಿ ನಿನ್ನದೇ ವೇದನೆ ನಿರಂತರ

ಕನಸೇ ಕಾಣದ ಕಣ್ಣಿಗೆ ಜೊತೆಯಾದೆ ನೀನು ಇದ್ದಂತೆ ಸಾಗರ ತೀರ

ಬಯಸುವೆನು ಎಂದೆಂದು ಇರಲಿ ನಮ್ಮಿಬ್ಬರ ನಡುವಿನ ಪ್ರೇಮ ಅಮರ

ಭಾವನೆಗಳ ಬೆನ್ನಟ್ಟಿ ಹೋಗುವ ಆವೇಗಕ್ಕೆ ನೆನಪುಗಳೇ ಬೇಲಿ

ಅವಶೇಷಗಳ ಹುಡುಕುವ ಆವೇಶಕ್ಕೆ ಕನಸುಗಳೇ ಹಾವಳಿ

ನಾ ಬರೆವ ಪದಗಳಲಿ ಮರೆಯಲಾಗದ ಸಾಲುಗಳು ನೀನು

ನಿನ್ನ ಕಂಡಾಗ ಜಗವ ಮರೆತ ಪದವೊಂದು ನಾನು

ದಿನ ಕಳೆದಂತೆ ಮನದ ನನ್ನ ವಿಸ್ಮಯ ಲೋಕದಿ ನಿನ್ನ ನರ್ತನ

ಕೈ ಜೋಡಿಸಿ ಕಣ್ಣೀರ ಚಿಲುಮೆಯೋಳು ಜೊತೆ ಮಾಡಲು ನಮ್ಮ  ಬೇಡುವೆ ಸೃಷ್ಟಿ ಕರ್ತನ

ಪ್ರೇಮಿಗಳಾಗಿ ನೋಡಲು ನಮ್ಮ  ನಾಚಿ ನೀರಾಗುತಿದೆ ಭೂಮಿ – ಭಾನು

ಸ್ವೀಕರಿಸಿ ನನ್ನವಳಾಗಿ ನಿನ್ನ ಇಂದು ಮಡಿಲಲ್ಲಿ ಮಲಗುವೆ ಮಗುವಂತೆ ನಾನು

ಶಾಂತಿಪ್ರಸಾದ್ ಶೆಟ್ಟಿ

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

lovee

ಜೀವವೇ ಕೊಡುಗೆ

love

ಪ್ರೇಮಕವಿ

br-tdy-1

ಪ್ರೇಮಿಗಳ ದಿನ: ಗುಲಾಬಿಗೆ ಡಿಮ್ಯಾಂಡ್‌

Ratan-Tata-01-730

ಪ್ರೇಮ ವೈಫ‌ಲ್ಯದ ಕತೆ ಬಿಚ್ಚಿಟ್ಟ ರತನ್‌ ಟಾಟಾ

2-crsuh

ಟಾಲ್ ಬಾಯ್, ಶಾರ್ಟ್ ಗರ್ಲ್ ಪರ್ಫೆಕ್ಟ್ ಪೇರ್.. ಕಾಲೇಜು ಕ್ರಶ್ ಎಂಬ ಮಧುರ ಭಾವನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.