ಶಿರ್ವ: ಫಾದರ್ ಮಹೇಶ್ ಸಾವಿನ ತನಿಖೆಗೆ ಆಗ್ರಹಿಸಿ ಮೌನ ಮೆರವಣಿಗೆ
Team Udayavani, Nov 5, 2019, 5:04 PM IST
ಶಿರ್ವ: ಇತ್ತೀಚಿಗೆ ಮೃತಪಟ್ಟ ರೆ ಫಾ ಮಹೇಶ್ ಡಿಸೊಜಾ ಅವರ ಸಾವಿನ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಮೌನ ಮೆರವಣಿಗೆ ಪ್ರತಿಭಟನೆ ನಡೆಯಿತು. ಶಿರ್ವ ಚರ್ಚ್ ನಿಂದ ಪೊಲೀಸ್ ಸ್ಟೇಶನ್ ವರೆಗೆ ನಡೆದ ಮೆರವಣಿಗೆಯಲ್ಲಿ ಸಾವಿರಾರು ಜನರು ಭಾಗವಹಿಸಿದರು. ಪರಿಸರದ ಸ್ಥಳಿಯ ಕ್ರೈಸ್ತ ಮುಖಂಡರು, ಎಲ್ಲ ಧರ್ಮದ ಜನರು, ವ್ಯಾಪಾರಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದರು.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್