ತುಳು ಅಧಿಕೃತ ರಾಜ್ಯ ಭಾಷೆಯಾದರೆ ಮಾನ್ಯತೆ
Team Udayavani, Oct 24, 2019, 6:15 PM IST
ಅವಿಭಜಿತ ದ. ಕ. ಸಹಿತ ಕರಾವಳಿ ಮತ್ತು ಮಲೆನಾಡಿನಲ್ಲಿ ತುಳು, ಕೊಂಕಣಿ, ಬ್ಯಾರಿ, ಅರೆಭಾಷೆ ಮತ್ತು ಕೊಡವ ಸಾಹಿತ್ಯ ಅಕಾಡೆಮಿಗಳನ್ನು ಒಂದೆಡೆ ಸೇರಿಸುವ ಮೂಲಕ ಪ್ರಾದೇಶಿಕ ನೆಲೆಗಟ್ಟಿನಲ್ಲಿ ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಚಟುವಟಿಕೆಗಳನ್ನು ಉತ್ತೇಜಿಸುವುದಕ್ಕೆ “ಉದಯವಾಣಿ’ಯು ಮಂಗಳವಾರ ಏರ್ಪಡಿಸಿದ್ದ ಪಂಚ ಭಾಷಾ ಸಾಹಿತ್ಯ ಅಕಾಡೆಮಿಗಳ ಸಂವಾದವು ಒಂದು ಅಪೂರ್ವ ವೇದಿಕೆಯಾಯಿತು. “ಉದಯವಾಣಿ’ಯ ಮಂಗಳೂರು ಕಚೇರಿಯಲ್ಲಿ ಮಂಗಳವಾರ ನಡೆದ ಸಂವಾದದಲ್ಲಿ ಎಲ್ಲ ಐದು ಅಕಾಡೆಮಿ ಅಧ್ಯಕ್ಷರು ಪಾಲ್ಗೊಂಡು ತಮ್ಮ ಮುಂದಿನ ಕಾರ್ಯ ಯೋಚನೆ- ಯೋಜನೆಗಳನ್ನು ಹಂಚಿಕೊಂಡಿದ್ದಾರೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…