ಮೊದಲ COVID-19 Positive ಪ್ರದೇಶವಾದ Manipuraದ Asha ಕಾರ್ಯಕರ್ತೆಯರಿಗೆ ಸನ್ಮಾನ
Team Udayavani, Apr 29, 2020, 11:10 AM IST
ಕಟಪಾಡಿ: ಉಡುಪಿ ಜಿಲ್ಲೆಯಲ್ಲಿ ಮೊದಲ ಕೊರೊನಾ ಪಾಸಿಟಿವ್ ಕಂಡು ಬಂದಂತಹ ದೆಂದೂರು ಕಟ್ಟೆ -ಮಣಿಪುರ ಪರಿಸರದಲ್ಲಿ ಸಮರ್ಥ ಮತ್ತು ದಕ್ಷತೆಯಿಂದ ಕಾರ್ಯವನ್ನು ನಿರ್ವಹಿಸಿದಂತಹ ಆಶಾ ಕಾರ್ಯಕರ್ತರನ್ನು ಗುರುತಿಸಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮಣಿಪುರ ಇದರ ವತಿಯಿಂದ ಗೌರವಿಸಿ ಆಹಾರ ಸಾಮಗ್ರಿಗಳನ್ನು ನೀಡಿ ಜಿಲ್ಲಾ ಪಂಚಾಯತ್ ಸದಸ್ಯರಾದ ಗೀತಾಂಜಲಿ ಸುವರ್ಣ ಗೌರವಿಸಿದರು. ಈ ಸಂದರ್ಭ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಶೇಖರ ಮೂಲ್ಯ ಪ್ರಮುಖರಾದ ಅಂತಹ ಶ್ರೀಧರ ಅಮೀನ್. ಕೇಶವ ಕೋಟ್ಯಾನ್. ಶರತ್ ಕುಮಾರ್. ಕೇಶವ ಪೂಜಾರಿ. ಶ್ರೀನಿವಾಸ ಅಮೀನ್. ಮೊದಲಾದವರು ಉಪಸ್ಥಿತರಿದ್ದರು.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ