ನೆಟ್ ವರ್ಕ್ ಸಮಸ್ಯೆ ಆನ್ ಲೈನ್ ತರಗತಿಗಾಗಿ ಮರವೇರಿ ಕುಳಿತ ವಿದ್ಯಾರ್ಥಿಗಳು
Team Udayavani, Oct 7, 2020, 7:45 PM IST
ಸುಬ್ರಹ್ಮಣ್ಯ : ಸುಳ್ಯ ತಾಲೂಕಿನ ಕಟ್ಟ ಕಡೆಯ ಗ್ರಾಮ ಬಾಳುಗೋಡು. ಇಲ್ಲಿ ನೆಟ್ವರ್ಕ್ ಮೊಬೈಲ್ ಸಮಸ್ಯೆ ಅಷ್ಟಿಷ್ಟಲ್ಲ. ಈ ಭಾಗದ 100ಕ್ಕೂ ಅಧಿಕ ವಿದ್ಯಾರ್ಥಿಗಳು ಆನ್ಲೈನ್ ಪಾಠ ಪ್ರವಚನಗಳಿಗಾಗಿ ಅನಿವಾರ್ಯವಾಗಿ ಗುಡ್ಡಕ್ಕೆ ತೆರಳಿ ಮರಹತ್ತಿ ನೆಟ್ವರ್ಕ್ ಗಾಗಿ ಹರಸಾಹಸ ಪಡುತ್ತಿದ್ದಾರೆ. ಇಲ್ಲಿ ಯಾವುದೇ ಮೊಬೈಲ್ ಕಂಪೆನಿಯ ನೆಟ್ವರ್ಕ್ ಸಿಗುತ್ತಿಲ್ಲ. ದೈನಂದಿನ ಸಂಪರ್ಕ ಹಾಗೂ ಅಂತರ್ಜಾಲಕ್ಕೆ ನೆರ್ಟ್ ವರ್ಕ್ ಇಲ್ಲದಿರುವುದರಿಂದ ಈ ಹಿಂದಿನಿಂದಲೇ ಇಲ್ಲಿನ ವಾಸಿಗಳು ಕಂಗಾಲಾಗಿದ್ದರು.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ