ಕೊಪ್ಪಳದ ಕೂಲಿ ಕಾರ್ಮಿಕರಿಗೆ ಊಟ ತಿಂಡಿ ಕೊಟ್ಟ ಬಂಟ್ವಾಳ ಗ್ರಾಮಾಂತರ ಠಾಣೆಯ ಅಧಿಕಾರಿಗಳು
Team Udayavani, Mar 28, 2020, 5:01 PM IST
ಕೊಪ್ಪಳ ಮೂಲದ 12 ಮಂದಿಯ ಕುಟುಂಬವೊಂದು ನಡೆದುಕೊಂಡೇ ಊರಿಗೆ ಹೋಗಲು ಮುಂದಾಗಿದ್ದಾರೆ. ಈ ಕುಟುಂಬ ಊಟ ತಿಂಡಿಯಿಲ್ಲದೆ ನಡೆದುಕೊಂಡು ಹೋಗುವುದನ್ನು ಕಂಡ ರೌಂಡ್ಸ್ ನಲ್ಲಿದ್ದ ಬಂಟ್ವಾಳ ಗ್ರಾಮಾಂತರ ಪಿಎಸ್ಐ ಪ್ರಸನ್ನ ಅವರು ಕಾರ್ಮಿಕರನ್ನು ಬ್ರಹ್ಮರಕೂಟ್ಲು ಟೋಲ್ ಬಳಿ ಕೂರಿಸಿ, ಬಿಸ್ಕೇಟ್ – ನೀರು ಕೊಟ್ಟು ಸಂತೈಸಿದ್ದಾರೆ. ಬಳಿಕ ಕುಟುಂಬ ಫರಂಗಿಪೇಟೆ ತಲುಪುತ್ತಿದ್ದಂತೆ ಅವರಿಗೆ ಊಟದ ವ್ಯವಸ್ಥೆಯನ್ನೂ ಮಾಡಿ ಕಳುಹಿಸಿದ್ದಾರೆ. ಪೊಲೀಸ್ ಇಲಾಖೆಯ ಎಎಸ್ಐ ರಮೇಶ್, ಸಿಬಂದಿ ನಝೀರ್, ಸೋಮಶೇಖರ್ ಜತೆಗಿದ್ದರು.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!