ಬಸವಣ್ಣ ತೋರಿದ ದಾರಿಯಲ್ಲಿ ಸಾಗಿದರೆ ಕಲ್ಯಾಣ ರಾಜ್ಯದ ಕನಸು ನನಸಾದೀತು
Team Udayavani, Apr 26, 2020, 8:10 PM IST
ಬೆಂಗಳೂರು: ಹನ್ನೆರಡನೆಯ ಶತಮಾನದಲ್ಲಿ ಸಾಮಾಜಿಕ ನ್ಯಾಯದ ಮಾದರಿಯನ್ನು – ಸಂಸತ್ತಿನ ಪರಿಕಲ್ಪನೆಯನ್ನು ತೋರಿಸಿಕೊಟ್ಟವರು ಬಸವಣ್ಣ. ಅವರ ವಚನಗಳು ಕೇವಲ ಬೋಧನೆಯಲ್ಲ, ಅವು ಕ್ರಾಂತಿ ಗೀತೆಗಳು. ಅವರು ತೋರಿದ ದಾರಿಯಲ್ಲಿ ಸಾಗಿದರೆ ಕಲ್ಯಾಣ ರಾಜ್ಯದ ಕನಸು ನನಸಾದೀತು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.