ಜನರು ಸೋಂಕಿನ ಬಗ್ಗೆ ನಿರ್ಲಕ್ಷವಹಿಸಿದರೆ ಮುಂದೆ ಗಂಭೀರ ಸ್ವರೂಪ ಪಡೆಯುವುದರಲ್ಲಿ ಸಂದೇಹವಿಲ್ಲ
Team Udayavani, Mar 29, 2020, 7:16 PM IST
ಜನರು ಸೋಂಕಿನ ಬಗ್ಗೆ ನಿರ್ಲಕ್ಷವಹಿಸಿದರೆ ಮುಂದೆ ಗಂಭೀರ ಸ್ವರೂಪ ಪಡೆಯುವುದರಲ್ಲಿ ಸಂದೇಹವಿಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಜನತೆಯಲ್ಲಿ ಜಾಗೃತಿಯನ್ನು ಮೂಡಿಸುವ ಸಂದೇಶ ನೀಡಿದರು.