‘Be good Do Good-2020’ ಅಭಿಯಾನಕ್ಕೆ ಚಾಲನೆ
Team Udayavani, Jan 17, 2020, 5:59 PM IST
ಮಂಗಳೂರು: ಸ್ವಾಮೀ ವಿವೇಕಾನಂದರ 157 ನೇ ಜಯಂತಿ ಮತ್ತು ರಾಷ್ಟ್ರೀಯ ಯುವ ದಿನದ ಅಂಗವಾಗಿ `ಬಿ ಗುಡ್ ಡು ಗುಡ್’ ಅಭಿಯಾನಕ್ಕೆ ಮಂಗಳೂರಿನ ವಿಕಾಸ್ ಕಾಲೇಜಿನಲ್ಲಿ ಶುಕ್ರವಾರದಂದು ಚಾಲನೆ ನೀಡಲಾಯಿತು.
ಈ ಅಭಿಯಾನಕ್ಕೆ ಮಂಗಳೂರು ವಿಶ್ವ ವಿದ್ಯಾನಿಲಯದ ಉಪಕುಲಪತಿಗಳಾದ ಪ್ರೊ.ಪಿ.ಎಸ್.ಯಡಪಡಿತ್ತಾಯ ಮತ್ತು ಕನ್ನಡ ಚಿತ್ರರಂಗದ ಖ್ಯಾತ ನಟರಾದ ವಿಜಯ ರಾಘವೇಂದ್ರ ಚಾಲನೆ ನೀಡಿದರು. ತುಳು ಚಿತ್ರರಂಗದ ನಟರಾದ ಅರ್ಜುನ್ ಕಾಪಿಕಾಡ್, ಉದ್ಯಮಿ ಸುನಿಲ್ ಆಚಾರ್ಯ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?
Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್ ಎಫ್ ಕೆನಡಿ ಹಿಟ್ಲರ್ ನನ್ನು ಬಂಧಿಸಿದ್ದು!
ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್ ರೋಲ್ ನಲ್ಲಿ ಫಾಫಾ
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ
Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ