ಶ್ರೀರಂಗಪಟ್ಟಣ : ಬೆಳ್ಳಂಬೆಳಗ್ಗೆ ಬಂದ್ ಬಿಸಿ, ರಸ್ತೆ ತಡೆದು ಪ್ರತಿಭಟನೆ
Team Udayavani, Sep 27, 2021, 1:08 PM IST
ಶ್ರೀರಂಗಪಟ್ಟಣ : ಮೈಸೂರು ಮತ್ತು ಬೆಂಗಳೂರು ರಾಜ್ಯ ಹೆದ್ದಾರಿಯ ಕುವೆಂಪು ವೃತ್ತದಲ್ಲಿ ವಿವಿಧ ಕನ್ನಡ ಪರ ಹಾಗೂ ಪ್ರಗತಿಪರ ಸಂಘಟನೆಗಳ ಒಕ್ಕೂಟದೊಂದಿದೆ ರೈತ ಸಂಘ ಮುಖಂಡರು ಜಮಾಯಿಸಿ ಕೇಂದ್ರ ಸರಕಾರದ ಧೋರಣೆಯನ್ನು ಖಂಡಿಸಿದರು.