Covid 19 ನಿಯಂತ್ರಿಸಲು ಎಲ್ಲಾ ಧರ್ಮಗುರುಗಳು ಸಹಕರಿಸಬೇಕು: BSY ಮನವಿ
Team Udayavani, Apr 2, 2020, 7:47 PM IST
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ -19 ಸೋಂಕನ್ನು ಸಮರ್ಥವಾಗಿ ನಿಯಂತ್ರಿಸಲು ಎಲ್ಲಾ ಧರ್ಮಗುರುಗಳು ಸಹಕರಿಸಬೇಕು. ತಮ್ಮ ಸಮುದಾಯದ ಜನರಲ್ಲಿ ಅರಿವು ಮೂಡಿಸುವ ಕೆಲಸ ಮಾಡಬೇಕು ಮತ್ತು ಸರ್ಕಾರದೊಂದಿಗೆ ಸಹಕರಿಸಬೇಕು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮನವಿ ಮಾಡಿದರು.