ಚಾಲಕನ ಅಜಾಗರೂಕತೆ ಬೆಣ್ಣೆಹಳ್ಳದಲ್ಲಿ ಸಿಲುಕಿದ ಬಸ್ಸು, ಪ್ರಯಾಣಿಕರ ಪರದಾಟ
Team Udayavani, Nov 7, 2019, 9:06 PM IST
ಗದಗ: ಕಳೆದ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಬೆಣ್ಣೆಹಳ್ಳ ಉಕ್ಕಿ ಹರಿಯುತ್ತಿದ್ದು, ಜಿಲ್ಲೆಯ ಯಾವಗಲ್ ಸಮೀಪದ ಸೇತುವೆ ಜಲಾವೃತಗೊಂಡಿದೆ. ಹಳ್ಳ ಭೋರ್ಗರೆಯುತ್ತಿದ್ದರೂ, ಲೆಕ್ಕಿಸದೇ ಬಸ್ ಚಲಾಯಿಸಿದ್ದರಿಂದ ಕೆಎಸ್ಆರ್ಟಿಸಿ ಬಸ್ ಸಿಲುಕಿ, ಕೆಲಕಾಲ ಪ್ರಯಾಣಿರು ಪರದಾಡಿದ ಘಟನೆ ನಡೆದಿದೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Bengaluru: ಪೇಂಟರ್ ಕೊಂದು ಪೊಲೀಸ್ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು
Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ
Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ