ಕಲಬುರಗಿ: ಮಾನಸಿಕ ಅಸ್ವಸ್ಥನ ಅವಾಂತರ; ಸಿಕ್ಕ ಸಿಕ್ಕ ವಾಹನಗಳಿಗೆ ಕಲ್ಲೇಟು
Team Udayavani, Jan 16, 2022, 4:01 PM IST
ಕಲಬುರಗಿ: ನಗರದಲ್ಲಿ ರವಿವಾರ ಬೆಳಗ್ಗೆ ಮಾನಸಿಕ ಅಸ್ವಸ್ಥನೊಬ್ಬ ಮನಸೋ ಇಚ್ಛೆಯಿಂದ ಕಲ್ಲುಗಳ ತೂರಾಟ ನಡೆಸಿ ಅವಾಂತರ ಸೃಷ್ಟಿಸಿದ್ದಲ್ಲದೇ, ಸಾರ್ವಜನಿಕರಲ್ಲಿ ಆತಂಕ ಹುಟ್ಟಿಸಿದ್ದ ಘಟನೆ ನಡೆದಿದೆ.