CM ನೇತೃತ್ವದಲ್ಲಿ TTD ಅಧ್ಯಕ್ಷರ ಜೊತೆ ಚರ್ಚೆ
Team Udayavani, Jul 3, 2020, 2:52 PM IST
ಬೆಂಗಳೂರು: ಮಾನ್ಯ ಮುಖ್ಯಮಂತ್ರಿ ಗಳ ನೇತೃತ್ವದಲ್ಲಿ ಟಿಟಿಡಿ ಅಧ್ಯಕ್ಷರಾದ ಎಂ.ವಿ ಸುಬ್ಬಾರೆಡ್ಡಿ ಅವರ ಜೊತೆ ಔಪಚಾರಿಕವಾಗಿ ಚರ್ಚೆ ನಡೆಸಲಾಯಿತು. ರಾಜ್ಯ ಸರ್ಕಾರ ತಿರುಪತಿಯಲ್ಲಿ 200 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡುತ್ತಿರುವ ಕಲ್ಯಾಣ ಮಂಟಪ ಮತ್ತು ವಸತಿ ಗೃಹಗಳ ಬಗ್ಗೆ ಚರ್ಚೆ ನಡೆಸಲಾಯಿತು. ಸುಮಾರು 15 ವರ್ಷಗಳ ಕಾಲ ಇದ್ದ ಕಾನೂನು ತೊಡಕುಗಳು ಎಲ್ಲಾ ಮುಗಿದಿದ್ದು ಇದೀಗ ಟಿಟಿಡಿ ಅಧ್ಯಕ್ಷರು ಸರ್ಕಾರದ ನಿರ್ಮಾಣ ಕಾರ್ಯಗಳಿಗೆ ಒಪ್ಪಿಗೆ ನೀಡಿದರು.