ರಾಜ್ಯದ ಪಾಲಿಟೆಕ್ನಿಕ್ ಶಿಕ್ಷಣದಲ್ಲಿ ಆಮೂಲಾಗ್ರ ಬದಲಾವಣೆ : ಸಚಿವ ಡಾ. ಅಶ್ವತ್ಥನಾರಾಯಣ
Team Udayavani, Oct 23, 2021, 8:25 PM IST
ಕೋಟೇಶ್ವರ : ಕರ್ನಾಟಕ ರಾಜ್ಯ ಶಿಕ್ಷಣ ಕ್ಷೇತ್ರದಲ್ಲಿ ಮೊದಲ ಸ್ಥಾನದಲ್ಲಿದೆ. ರಾಜ್ಯವು ಆರ್ಥಿಕ, ಸಾಮಾಜಿಕ ಹಾಗೂ ಶೆ„ಕ್ಷಣಿಕ ಕ್ಷೇತ್ರದಲ್ಲಿ ಬಹಳಷ್ಟು ಸುಧಾರಣೆಗೊಂಡಿದೆ ಎಂದು ಸಚಿವ ಡಾ.ಅಶ್ವಥನಾರಾಯಣ ಹೇಳಿದರು.