ಕೋವಿಡ್ ಸೋಂಕಿತರಿಗೆ ಧೈರ್ಯ ತುಂಬಿರಿ, ಧೈರ್ಯ ಕುಗ್ಗಿಸುವ ಕೆಲಸ ಮಾಡಬೇಡಿ
Team Udayavani, Jul 30, 2020, 10:52 PM IST
ಸಮಾಜದಲ್ಲಿ ಕೋವಿಡ್ ಸೋಂಕಿತ ವ್ಯಕ್ತಿಗಳಿವೆ ಧೈರ್ಯ ತುಂಬುವ ಕೆಲಸವಾಗಬೇಕೇ ಹೊರತು ಧೈರ್ಯ ಕುಗ್ಗಿಸುವ ಕೆಲಸವಾಗಬಾರದು ಎಂದು ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ ಮಾಡಿದ್ದಾರೆ.