ಯಾದಗಿರಿಗೂ ಹಬ್ಬಿತು ಕೋವಿಡ್ ಸೋಂಕು: ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದ ಅಧಿಕಾರಿಗಳು!
Team Udayavani, May 12, 2020, 5:31 PM IST
ಯಾದಗಿರಿ: ಜಿಲ್ಲೆಯ ಸುರಪುರ ನಗರಕ್ಕೆ ಕಳೆದೆರಡು ದಿನಗಳ ಹಿಂದೆ ಗುಜರಾತ್ ನ ಅಹ್ಮದಾಬಾದ್ ನಿಂದ ಆಗಮಿಸಿದ ದಂಪತಿಗಳಲ್ಲಿ ಕೋವಿಡ್ ಸೋಂಕು ದೃಢ ಪಟ್ಟ ಹಿನ್ನೆಲೆಯಲ್ಲಿ ಈ ಪ್ರದೇಶಗಳಲ್ಲಿ ಅಂಗಡಿಗಳನ್ನು ತೆರೆಯದಂತೆ ಹಾಗೂ ಸರ್ವಾಜನಿಕರು ಅನಾವಶ್ಯಕವಾಗಿ ತಿರುಗಾಡದಂತೆ ಪೊಲೀಸ್ ಅಧಿಕಾರಿಗಳು ಎಚ್ಚರಿಕೆ ನೀಡಿದರು.