ಮಜೂರು : ಶ್ರೀ ಕೃಷ್ಣ ಜನ್ಮಾಷ್ಟಮಿ ದಿನದಂದು ತ್ರಿವಳಿ ಕರುಗಳಿಗೆ ಜನ್ಮ ನೀಡಿದ ಬೊಳ್ಳಿ
Team Udayavani, Sep 10, 2020, 7:52 PM IST
ಕಾಪು : ತಾಲೂಕಿನ ಮಜೂರು ಗ್ರಾಮದ ಸಾನದ ಮನೆ ರಮೇಶ್ ಪೂಜಾರಿ ಅವರ ಹಸುವೊಂದು ಶ್ರೀ ಕೃಷ್ಣ ಜನ್ಮಾಷ್ಟಮಿಯಂದೇ ತ್ರಿವಳಿ ಕರುಗಳಿಗೆ ಜನ್ಮ ನೀಡಿದೆ. ಬೊಳ್ಳಿ ಹೆಸರಿನ ಹಸುವಿಗೆ ಇದು ನಾಲ್ಕನೇ ಗರ್ಭಧಾರಣೆಯಾಗಿದ್ದು ಗುರುವಾರ ನಾಲ್ಕನೇ ಬಾರಿಗೆ ಕರು ಹಾಕುವ ವೇಳೆ ಎರಡು ಗಂಡು ಮತ್ತು ಒಂದು ಹೆಣ್ಣು ಕರುವಿಗೆ ಜನ್ಮ ನೀಡಿದೆ. ಗುರುವಾರ ಬೆಳಗ್ಗೆ ಸಹಜ ರೀತಿಯಲ್ಲಿ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮನೆಯವರೇ ಹಸುವಿಗೆ ಕರು ಹಾಕಲು ಸಹಯೋಗ ನೀಡಿದರು. ಬಳಿಕ ಪಶು ವೈದ್ಯಾದಿಕಾರಿ ಡಾ. ಕೃಷ್ಣಮೂರ್ತಿ ಉಪಾಧ್ಯಾಯ ಅವರು ಆಗಮಿಸಿ ದನ ಮತ್ತು ಕರುಗಳ ಆರೋಗ್ಯ ತಪಾಸಣೆ ನಡೆಸಿದ್ದಾರೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ