ಪಾಸಿಟಿವ್ ಬಂದ ಕಡೂರು ಬಾಲಕನ ವರದಿ 3 ಬಾರಿಯೂ ನೆಗೆಟಿವ್! ಮೊದಲ ವರದಿ ಮರು ಪರಿಶೀಲಿಸಲು ಸೂಚನೆ
Team Udayavani, Jun 15, 2020, 5:29 PM IST
ಚಿಕ್ಕಮಗಳೂರು: ಜಿಲ್ಲೆಯ ಕಡೂರಿನ ಬಾಲಕನೋರ್ವನಿಗೆ ಕೋವಿಡ್ -19 ಪಾಸಿಟಿವ್ ಕಂಡು ಬಂದ ನಂತರ ಮತ್ತೆ ಮೂರು ಬಾರಿ ಟೆಸ್ಟ್ ಮಾಡಿದಾಗಲೂ ನೆಗೆಟಿವ್ ವರದಿ ಬಂದಿದ್ದು ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಉಸ್ತುವಾರಿ ಸಚಿವ ಸಿ ಟಿ ರವಿ, ಬಾಲಕನ ಸಂಪರ್ಕಕ್ಕೆ ಬಂದ 60 ಜನರನ್ನು ಪರೀಕ್ಷೆ ಮಾಡಿದ್ದು, ಅವರೆಲ್ಲರ ವರದಿಯೂ ನೆಗೆಟಿವ್ ಬಂದಿದೆ. ತಾಂತ್ರಿಕವಾಗಿ ತಪ್ಪಾಗಿರಬಹುದು. ಹಾಗಾಗಿ ಮೊದಲು ಟೆಸ್ಟ್ ಮಾಡಿದ ಸ್ಯಾಂಪಲ್ ಅನ್ನೇ ಮತ್ತೆ ಪರೀಕ್ಷಿಸಲು ಸೂಚಿಸಲಾಗಿದೆ. ಎರಡು ದಿನದಲ್ಲಿ ವರದಿ ಬರಲಿದೆ ಎಂದರು.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ