ವಾರಾಹಿ ಕಾಲುವೆಗೆ ಬಿದ್ದ ಜಿಂಕೆಯನ್ನು ರಕ್ಷಿಸಿದ ಹೊಂಬಾಡಿ ಮಂಡಾಡಿಯ ಸ್ಥಳೀಯರು
Team Udayavani, May 16, 2020, 7:32 PM IST
ತೆಕ್ಕಟ್ಟೆ: ಹೊಂಬಾಡಿ-ಮಂಡಾಡಿಯಲ್ಲಿ ಶನಿವಾರ ಬೆಳಿಗ್ಗೆ 8.00 ಗಂಟೆ ಸುಮಾರಿಗೆ ವರಾಹಿ ಕಾಲುವೆಗೆ ಬಿದ್ದ ಜಿಂಕೆಯೊಂದು ನೀರಿನ ಹರಿವು ಜಾಸ್ತಿ ಇದ್ದ ಪರಿಣಾಮ ಜಿಂಕೆ ನೀರಿನಲ್ಲಿ ಮುಳುಗುತ್ತಿದ್ದ ಸಂದರ್ಭ ಅಲ್ಲಿನ ಸ್ಥಳೀಯರಾದ ಹರ್ಷಿತ್ ಕುಮಾರ್ ಶೆಟ್ಟಿ ಮತ್ತು ಅನುಪ ಶೆಟ್ಟಿ ಜಿಂಕೆಯನ್ನು ರಕ್ಷಿಸಿ ಅದನ್ನು ಅರಣ್ಯಕ್ಕೆ ಸುರಕ್ಷಿತವಾಗಿ ಬಿಡಲಾಯಿತು.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!
Sirsi; ಕಾಗೇರಿ ರಿಲಾಕ್ಸ್ ಮೂಡ್: ಪಕ್ಷಿಗಳಿಗೆ ಆಹಾರ, ತೋಟ ಸುತ್ತಾಟ!
Cryptocurrency ವೆಬ್ಸೈಟ್ ಹ್ಯಾಕ್: ಕೊನೆಗೂ ಆರೋಪಿ ಶ್ರೀಕಿ ಬಂಧನ
IPL ರಾಜಸ್ಥಾನ ವಿರುದ್ಧ ಗೆದ್ದ ಡೆಲ್ಲಿ ಪ್ಲೇಆಫ್ ಭರವಸೆ ಜೀವಂತ: ಆರ್ ಸಿಬಿಗೆ ಸವಾಲು
Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ