ಪದಗ್ರಹಣ ಕಾರ್ಯಕ್ರಮಕ್ಕೆ ಸಿಎಂ ಅನುಮತಿ ಕೊಟ್ಟಿದ್ದಾರೆ! ಪೊಲೀಸರು ಅಡಚಣೆ ಮಾಡುವಂತಿಲ್ಲ
Team Udayavani, Jul 1, 2020, 2:39 PM IST
ಕೆಪಿಸಿಸಿ ಅಧ್ಯಕ್ಷರಾಗಿ ಪದಗ್ರಹಣ ಕಾರ್ಯಕ್ರಮ ಪ್ರತಿಜ್ಞಾಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಅನುಮತಿ ನೀಡಿದ್ದು, ಪೊಲೀಸರು ಈ ಕಾರ್ಯಕ್ರಮಕ್ಕೆ ಅಡ್ಡಿ ಮಾಡುವಂತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.