‘ಪ್ಲೀಸ್ ಬನ್ನಿ… ಕೈಜೋಡಿಸಿ…’ ಬೆಂಗಳೂರಿನ ‘ಆರೋಗ್ಯ ಯೋಧ’ರಿಗೊಂದು ಕರೆ
Team Udayavani, Jul 6, 2020, 10:27 PM IST
ಬೆಂಗಳೂರಿನಲ್ಲಿ ಕೋವಿಡ್ 19 ಪರಿಸ್ಥಿತಿ ಕೈಮೀರುತ್ತಿದೆ. ಸರಕಾರಿ ಕೋವಿಡ್ ಆಸ್ಪತ್ರೆಗಳಲ್ಲಿ ಹಾಸಿಗೆ ಖಾಲಿ ಇಲ್ಲದಿರುವ ಸ್ಥಿತಿ ನಿರ್ಮಾಣವಾಗಿದೆ. ಇನ್ನೊಂದೆಡೆ ನಗರದಲ್ಲಿರುವ ಖಾಸಗಿ ಆಸ್ಪತ್ರೆಗಳು ಕೋವಿಡ್ 19 ರೋಗಿಗಳನ್ನು ಸೇರಿಸಿಕೊಳ್ಳುತ್ತಿಲ್ಲ ಎನ್ನುವ ಆರೋಪವೂ ಕೇಳಿಬರುತ್ತಿದೆ. ಆದರೆ ಇಲ್ಲೊಬ್ಬರು ಡಾಕ್ಟರ್, ಕೋವಿಡ್ ರೋಗಿಗಳ ಚಿಕಿತ್ಸೆಗೆ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಗಳ ಕೊರತೆ ಇದೆ ಎಂದು HBS ಆಸ್ಪತ್ರೆಯ ಆಡಳಿತ ನಿರ್ದೇಶಕರಾಗಿರುವ ಡಾ. ತಹಾ ಮತೀನ್ ಅವರು ಈ ವಿಡಿಯೋದಲ್ಲಿ ವಿನಂತಿ ಮಾಡಿಕೊಂಡಿದ್ದಾರೆ. ನಮ್ಮನ್ನು ನಂಬಿಕೊಂಡು ಬರುವ ರೋಗಿಗಳ ಜೀವವನ್ನು ಉಳಿಸುವ ಬಹು ದೊಡ್ಡ ಜವಾಬ್ದಾರಿ ನಮ್ಮ ಮೇಲಿದೆ ಎಂದು ಡಾಕ್ಟರ್ ಈ ಸಂಧರ್ಭದಲ್ಲಿ ನಗರದ ವೈದ್ಯ ಸಮೂಹಕ್ಕೆ ಮನವಿ ಮಾಡಿಕೊಂಡಿದ್ದಾರೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ