ಅಡ್ಕದಕಟ್ಟೆ ಬಳಿ ಡ್ರೈನೇಜ್ ಪೈಪ್ಲೈನ್ ಸೋರಿ 15ಕ್ಕೂ ಅಧಿಕ ಬಾವಿ ನೀರು ಹಾಳು
Team Udayavani, Dec 9, 2019, 3:32 PM IST
ಉಡುಪಿ: ಅಡ್ಕದಕಟ್ಟೆ ಮಾರ್ಗದಿಂದ ಮೂಡು ತೋಟ ಮೂಲಕ ನಿಟ್ಟೂರು ಕೊಳಚೆ ನೀರು ಶುದ್ಧೀಕರಣ ಘಟಕಕ್ಕೆ (ಎಸ್ಟಿಪಿ) ಹಾದು ಹೋಗುವ ಒಳಚರಂಡಿ ಪೈಪ್ಲೈನ್ ಸ್ಥಳೀಯರ ಪಾಲಿಗೆ ಶಾಪವಾಗಿ ಪರಿಣಮಿಸಿದೆ.
ಮೂಡು ತೋಟದ ಮೂಲಕ ಹಾದು ಹೋಗುವ ಒಳಚರಂಡಿ ಡ್ರೈನೇಜ್ ಪೈಪ್ ಒಂದು ವರ್ಷದಲ್ಲಿ 13 ಬಾರಿ ಒಡೆದು ಹೋಗಿದೆ. ಸ್ಥಳೀಯರು ನಗರಸಭೆ ಹಾಗೂ ಜನಪ್ರತಿನಿಧಿಗಳಿಗೆ ಈ ಬಗ್ಗೆ ನೀಡಿದರೆ ಕಾಟಾಚಾರಕ್ಕೆ ಬಂದು ಪೈಪ್ಲೈನ್ ದುರಸ್ತಿ ಮಾಡುತ್ತಿರುವುದರಿಂದ ಲೈನ್ ರಿಪೇರಿಯಾದ ಒಂದೇ ವಾರದಲ್ಲಿ ಇನ್ನೊಂದು ಕಡೆ ಒಡೆದು ಹೋಗುತ್ತಿದೆ ಎನ್ನುವ ಆರೋಪವಿದೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ