ಸಿಗುತ್ತಿಲ್ಲ ಕಡಲ ಮೀನು! ಹೊಳೆ ಮೀನಿಗೆ ಬಲೆ ಬೀಸುತ್ತಿರುವ ಮತ್ಸ್ಯಪ್ರಿಯರು!
Team Udayavani, Apr 1, 2020, 6:26 PM IST
ಕೋವಿಡ್ 19 ವೈರಸ್ ಹರಡುವುದನ್ನು ತಡೆಯಲು 21 ದಿನಗಳ ಕಾಲ ಭಾರತ ಲಾಕ್ ಡೌನ್ ಆಗಿರುವ ಕಾರಣದಿಂದ ಆಳಸಮುದ್ರ ಮೀನುಗಾರಿಕೆಗೆ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ಕಡಲ ಮೀನುಗಳು ಮಾರುಕಟ್ಟೆಗೆ ಪೂರೈಕೆಯಾಗದಿರುವ ಕಾರಣ ಕರಾವಳಿಯಲ್ಲಿ ಎಲ್ಲಿಯೂ ಮೀನು ಸಿಗುತ್ತಿಲ್ಲ. ಇದರಿಂದ ಜನರು ಇದೀಗ ಸಾಂಪ್ರದಾಯಿಕ ಮೀನುಗಾರಿಕೆಗೆ ಇಳಿದಿದ್ದಾರೆ. ಹೊಳೆ, ಕೆರೆ, ತೋಡಿನಲ್ಲಿ ಇರುವ ಮೀನುಗಳಿಗೆ ಬಲೆ ಬೀಸುತ್ತಿದ್ದಾರೆ. ಅಂತೂ ಕಡಲ ಮೀನು ದುರ್ಲಭವಾಗಿರುವ ಈ ದಿನಗಳಲ್ಲಿ ಹೊಳೆ ಮೀನಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡು!
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್
Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?
ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು
ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…
ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ