ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 5 ಮಂದಿ COVID-19 ಸೋಂಕಿತರು ಗುಣಮುಖರಾಗಿ ಬಿಡುಗಡೆ
Team Udayavani, May 23, 2020, 6:40 PM IST
ಮಂಗಳೂರು: ಇಲ್ಲಿನ ಕೋವಿಡ್ ಆಸ್ಪತ್ರೆಯಿಂದ ಐವರು ಸೋಂಕಿತರು ಗುಣಮುಖರಾಗಿ ಇಂದು ಬಿಡುಗಡೆಯಾಗಿದ್ದಾರೆ. ಬಂಟ್ವಾಳದ ಮೂವರು ಮತ್ತು ಮಂಗಳೂರೂ ಬೊಳೂರಿನ ಇಬ್ಬರು ಸೋಂಕಿತ ಗುಣಮುಖರಾಗಿದ್ದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಂದು ಮೂವರು ಬಂಟ್ವಾಳದ ಸೋಂಕಿತರು ಬಿಡುಗಡೆಯಾಗಿದ್ದಾರೆ. ಈ ಮೂಲಕ ಜಿಲ್ಲೆಯ ಅತೀ ದೊಡ್ಡ ಕೋವಿಡ್-19 ಹಾಟ್ ಸ್ಪಾಟ್ ಆಗಿದ್ದ ಬಂಟ್ವಾಳ ಈಗ ಸೋಂಕು ಮುಕ್ತವಾಗಿದೆ. ದ.ಕ ಜಿಲ್ಲಾಡಳಿತವು ಡಿಸ್ಚಾರ್ಜ್ ಆದ ರೋಗಿಗಳನ್ನು ಬೀಳ್ಕೊಟ್ಟಿದೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ