ನಾಲ್ಕು ತಲೆಮಾರುಗಳಿಂದ ಗಣಪತಿ ಮೂರ್ತಿ ತಯಾರಿಕೆಯಲ್ಲಿ ನಿರತವಾಗಿರುವ ಕುಟುಂಬ
Team Udayavani, Sep 1, 2019, 4:10 PM IST
ಸುಮಾರು ನಾಲ್ಕು ತಲೆಮಾರುಗಳಿಂದ ಗಣಪತಿ ಮೂರ್ತಿ ತಯಾರಿಕೆಯಲ್ಲಿ ಮಂಗಳೂರಿನ ಮಣ್ಣಗುಡ್ಡೆಯ ಕುಟುಂಬವೊಂದು ನಿರತವಾಗಿದೆ. ಕುಟುಂಬದ ಹಿರಿಯರಾಗಿದ್ದ ದಿ. ಮೋಹನ್ ರಾವ್ ರವರ ಮಾರ್ಗದರ್ಶನದೊಂದಿಗೆ ಸುಮಾರು 90 ವರ್ಷಗಳಿಂದ ಯಾವುದೇ ಫಲಪೇಕ್ಷೆಯಿಲ್ಲದೆ ಮೂರ್ತಿ ತಯಾರಿಸಿ ನೀಡುತ್ತಿದ್ದಾರೆ. ಮಂಗಳೂರಿನ ಪ್ರಮುಖ ಸಾರ್ವಜನಿಕ ಗಣೇಶೋತ್ಸವದಲ್ಲೂ ಇವರ ತಯಾರಿಕೆಯ ಮೂರ್ತಿಗಳು ಪೂಜೆಗೊಳ್ಳುತ್ತಲಿವೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ