ಕೊಡಗಿನಲ್ಲಿ ಆಲಿಕಲ್ಲು ಮಳೆ: ಕಾಫಿ, ಹಸಿರುಮೆಣಸು ಕೃಷಿಕರು ಕಂಗಾಲು | Udayavani
Team Udayavani, Feb 19, 2021, 4:43 PM IST
ಕೊಡಗು ಬ್ರೆಕಿಂಗ್. ದಿಡೀರನೆ ಸುರಿದ ಭಾರಿ ಮಳೆ ಆಲಿಕಲ್ಲು ಗುಡುಗು ಸಹಿತ ಸುರಿದ ಮಳೆ ಶನಿವಾರಸಂತೆ.ಅಂಕನಳ್ಳಿ.ನಿಡ್ತ ಸುತ್ತಮುತ್ತಲಿನಲ್ಲಿ ಸುರಿದ ಮಳೆ. ಈ ಭಾಗದ ಕೆಲವೆಡೆ ಗಿಡದಲ್ಲೆ ಇರುವ ರೋಬಸ್ಟ ಕಾಫಿ ಹಾಗೂ ಇನ್ನಿತರ ಬೆಳೆಗಳಿಗೆ ತೊಂದರೆಯಾದ ಇಂದು ಮದ್ಯಾಹ್ನ ಸುರಿದ ಮಳೆ. ಹಸಿರು ಮೆಣಸು ಕೃಷಿಯಲ್ಲಿ ತೊಡಗಿರುವ ರೈತರ ಹಸಿರು ಮೇಣಸಿನ ಗಿಡಗಳು ಸಂಪೂರ್ಣ ಹಾನಿಯಾಗಿದೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್