ನೆರೆಪರಿಹಾರ ಹಣವನ್ನೇ ನೀಡಿಲ್ಲ, 1610 ಕೋಟಿ.ರೂ ಪ್ಯಾಕೇಜ್ ದೋಖಾ ಪ್ರಾಜೆಕ್ಟ್; HDK ಆರೋಪ
Team Udayavani, May 10, 2020, 4:29 PM IST
ಬೆಂಗಳೂರು: ಕೋವಿಡ್-19 ಲಾಕ್ ಡೌನ್ ಕಾರಣದಿಂದ ಸಂಕಷ್ಟ ಅನುಭವಿಸಿರುವ ಶ್ರಮಿಕ ವರ್ಗಕ್ಕೆ ಸರಕಾರ ಘೋಷಿಸಿರುವ 1610 ಕೋಟಿ ರೂ. ಪ್ಯಾಕೇಜ್ ದೋಖಾ ಪ್ರಾಜೆಕ್ಟ್ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು, ಈ ಹಿಂದೆ ನೆರೆ ಹಾವಳಿಯಲ್ಲಿ ಮನೆ ಕಳೆದುಕೊಂಡವರಿಗೆ ಐದು ಲಕ್ಷ ಕೊಡುತ್ತೇವೆ ಎಂದರು. ಆದರೆ ಎಷ್ಟು ಜನರಿಗೆ ಎಷ್ಟು ಹಣ ನೀಡಿದ್ದಾರೆ ಎಂದು ಪ್ರಶ್ನಿಸಿದರು. ನೆರೆ ಪರಿಹಾರದಲ್ಲೂ ಜನರಿಗೆ ಮೋಸವಾಗಿದೆ. ಅದೇ ಈಗಲೂ ಮುಂದುವರಿಯುತ್ತದೆ ಎಂದರು.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ