ಉಡುಪಿ ಜಿಲ್ಲೆಯಲ್ಲಿ ವರುಣನ ಅಬ್ಬರಕ್ಕೆ ಜನಜೀವನ ತತ್ತರ
Team Udayavani, Sep 20, 2020, 3:50 PM IST
ಉಡುಪಿ: ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಉಡುಪಿ ಜಿಲ್ಲೆ ಅಕ್ಷರಶಃ ಬೆಚ್ಚಿಬಿದ್ದಿದೆ. ಕಳೆದೊಂದು ದಶಕದಿಂದ ನಗರದಲ್ಲಿ ಇಂತಹ ಮಳೆಯನ್ನು ಕಂಡುಕೇಳಿರದಿದ್ದ ಜನತೆ ಮನೆಯಿಂದ ಹೊರಬರಲಾರದೆ ಪರದಾಡುವಂತಾಗಿದೆ. ಉತ್ತರಾ ನಕ್ಷತ್ರದ ಈ ಭಾರಿ ಮಳೆಗೆ ಉಡುಪಿ ಜಿಲ್ಲೆಯಲ್ಲಿ ಕೆಲವೊಂದು ಪ್ರದೇಶ ಸಂಪೂರ್ಣ ಜಲಾವೃತಗೊಂಡಿದೆ. ಶನಿವಾರ ಬೆಳಿಗ್ಗೆಯಿಂದ ಮಳೆ ನಿರಂತರವಾಗಿ ಸುರಿಯುತ್ತಿದ್ದು, ಉಡುಪಿ, ಕಟಪಾಡಿ, ಉದ್ಯಾವರ, ಪಡುಬಿದ್ರಿ, ಹಿರಿಯಡ್ಕ , ಪೆರ್ಡೂರು, ಬ್ರಹ್ಮಾವರ, ನಿಟ್ಟೂರು, ಗುಂಡಿಬೈಲು, ಅಂಬಲಪಾಡಿ, ಮಠದ ಬೆಟ್ಟು, ಬೈಲಕೆರೆ ಕೊಡಂಕೂರು ಚಿಟ್ಪಾಡಿ ಪ್ರದೇಶದಲ್ಲಿ ಕೃತಕ ನೆರೆ ಪರಿಸ್ಥಿತಿ ಉಂಟಾಗಿದೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ