ಉಳ್ಳಾಲ: ಕ್ವಾರಂಟೈನ್ ಕೇಂದ್ರದಲ್ಲಿ ಇದ್ದವರಿಗೆ ಹೋಮ್ ಕ್ವಾರಂಟೈನ್ ಗೆ ತೆರಳಲು ಅನುಮತಿ
Team Udayavani, May 30, 2020, 3:02 PM IST
ಉಳ್ಳಾಲ: ಕೋವಿಡ್-19 ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಅಂತರಾಜ್ಯಗಳಿಂದ ಆಗಮಿಸಿ ಮಂಗಳೂರು ವಿಧಾನಸಭಾ ಕ್ಷೇತ್ರದ ಬೆಳ್ಮ ನೋಡಲ್ ಕೇಂದ್ರಕ್ಕೆ ಒಳಪಟ್ಟ ಸರಕಾರಿ ವಿದ್ಯಾರ್ಥಿ ನಿಲಯ ಮತ್ತು ಖಾಸಗಿ ಹೋಟೆಲ್ ಗಳಲ್ಲಿ ಕ್ವಾರಂಟೈನ್ ನಲ್ಲಿದ್ದವರನ್ನು ಹೋಮ್ ಕ್ವಾರಂಟೈನ್ ಗೆ ತೆರಳಲು ಅನುಮತಿ ನೀಡಿ ಅವರನ್ನು ಬೀಳ್ಕೊಡಲಾಯಿತು. ಕ್ಷೇತ್ರದ ಮಂಗಳೂರು ತಾಲೂಕಿಗೆ ಒಳಪಟ್ಟ ಉಳ್ಳಾಲ ನಗರಸಭೆ, ಸೋಮೇಶ್ವರ ಪುರಸಭೆ, ಕೋಟೆಕಾರು ಪಟ್ಟಣ ಪಂಚಾಯತ್ ಸೇರಿದಂತೆ 10 ಗ್ರಾಮಗಳ ಒಟ್ಟು 40ಕ್ಕೂ ಹೆಚ್ಚು ಜನರು ಕೇರಳ, ಗುಜರಾತ್, ತಮಿಳುನಾಡು ರಾಜ್ಯಗಳಿಂದ ಆಗಮಿಸಿ ಸರಕಾರಿ ಮತ್ತು ಖಾಸಗಿ ಕ್ವಾರಂಟೈನ್ ಗೆಒಳಪಟ್ಟಿದ್ದರು. ಇದೀಗ ಸರಕಾರಿ ಕ್ವಾರಂಟೈನ್ ಪೂರೈಸಿದವರನ್ಬು ಹೋಮ್ ಕ್ವಾರಂಟೈನ್ ಗೆ ಅನುಮತಿ ನೀಡಿ ಬೀಳ್ಕೊಡಲಾಯಿತು. ಆಶಾ ಕಾರ್ಯಕರ್ತೆಯರು ಹೋಮ್ ಕ್ವಾರಂಟೈನ್ ಮೊಹರು ಹಾಕಿ ನಿಯಮಗಳನ್ನು ತಿಳಿಸಿ ಬೀಳ್ಕೊಟ್ಟರು.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್